ಹಾಸನ: ಕಾಂಗ್ರೆಸ್ ಶೀಘ್ರವಾಗಿ ನೆಲಕ್ಕಚ್ಚಲಿದೆ ಎಂದು ಹೆಚ್.ಡಿ.ದೇವೆಗೌಡ ಭವಿಷ್ಯ ನುಡಿದಿದ್ದಾರೆ. ಅವರು ಹಾಸನ ಜಿಲ್ಲೆಯ ಆಲೂರಿನಲ್ಲಿ ಮಾತನಾಡುತ್ತ ಈ ಬಗ್ಗೆ ತಿಳಿಸಿದರು.
ಇದೇ ವೇಳೇ ಅವರು ಕಾಂಗ್ರೆಸ್ ಹೇಗೆ ಮೋಸ ಮಾಡುತ್ತದೆ ಅನ್ನುವುದಕ್ಕೆ ಈ ಉದಾಹರಣೆ ಸಾಕು.
ಇದು ಕಾಂಗ್ರೆಸ್ನ ದೌರ್ಬಲ್ಯ. ಮುಂದಿನ ದಿನಗಳಲ್ಲಿ ಈ ದೇಶದಲ್ಲಿ ಕಾಂಗ್ರೆಸ್ ಹಂತಹಂತವಾಗಿ ನೆಲಕಚ್ಚುತ್ತೆ ಎಂದ ಅವರು, ಜಗದೀಶ್ ಶೆಟ್ಟರ್ ಬಿಜೆಪಿ ಸೇರ್ಪಡೆಯಾಗಿರುವುದು ಸ್ವಾಗತ.
ಬಿಜೆಪಿಗೆ ಶಕ್ತಿ ಬರುತ್ತದೆ ಎನ್ನುವುದನ್ನು ಮನದಲ್ಲಿಟ್ಟುಕೊಂಡು ನಾಯಕರು ತೀರ್ಮಾನ ಮಾಡಿರುತ್ತಾರೆ ಅಂತ ಹೇಳಿದರು. ಇನ್ನೂ ಜಗದೀಶ್ ಶೆಟ್ಟರ್ ಸಮರ್ಥ ನಾಯಕರು.
ಮಾಜಿ ಮುಖ್ಯಮಂತ್ರಿಯಾಗಿದ್ದವರು. ಅವರನ್ನು ಕಾಂಗ್ರೆಸ್ನವರು ಪಕ್ಷಕ್ಕೆ ಉತ್ಸಾಹದಿಂದ ಸೇರಿಸಿಕೊಂಡರು. ಹೀಗೆ ಸೇರಿಸಿಕೊಂಡ ಮೇಲೆ ಅವರನ್ನು ಒಂದು ಮಂತ್ರಿ ಮಾಡುವಷ್ಟು ಸೌಜನ್ಯ ಬೇಡವೇ?. ನಾನು ಯಾರ ಬಗ್ಗೆಯೂ ನಿಂದನೆ ಮಾಡಲ್ಲ ಅಂತ ಹೇಳಿದರು.
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರು ಕಚೇರಿಗೆ ಬರುವಾಗ ಯೋಗ್ಯ ಸೂಕ್ತ ಬಟ್ಟೆ ಧರಿಸಿಕೊಂಡು ಬರದಿದ್ದರೆ ಸೂಕ್ತ ಕ್ರಮ ಎದುರಿಸಬೇಕಾಗುತ್ತದೆ…
ಮೈಸೂರು : ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ವಾತಾವರಣವನ್ನು ಸೃಷ್ಟಿಸುವ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಿಕೆ ಹಾಗೂ ವಿ.ವಿ ಕ್ಯಾಂಪಸ್ಗೆ ಅನಧಿಕೃತ…
ಬೆಂಗಳೂರು : ವಿಶೇಷ ಚೇತನರ ಬಗ್ಗೆ ಯಾರೂ ಕನಿಷ್ಠ ಭಾವನೆ ಹೊಂದಬೇಕಾಗಿಲ್ಲ. ಅವರಿಗೆ ದೇವರು ವಿಶೇಷವಾದ ಶಕ್ತಿಯನ್ನು ಕೊಟ್ಟಿರುತ್ತಾನೆ. ಹೀಗಾಗಿ…
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದಲ್ಲಾಗಲಿ ಅಥವಾ ಸರ್ಕಾರದಲ್ಲಾಗಲಿ ಯಾವುದೇ ಗೊಂದಲಗಳಿಲ್ಲ. ಸರ್ಕಾರ ಸುಭದ್ರವಾಗಿದೆ. ಸಮರ್ಥ ಆಡಳಿತ ನಡೆಸುತ್ತಿದೆ ಎಂದು ವೈದ್ಯಕೀಯ…
ಬೆಂಗಳೂರು: ಕೇಂದ್ರ ಸರ್ಕಾರ ಬಹುದಿನಗಳ ಬೇಡಿಕೆಯಂತೆ ರಾಷ್ಟ್ರಮಟ್ಟದಲ್ಲಿ ನದಿಗಳ ಜೋಡಣೆಗೆ ಪ್ರಕ್ರಿಯೆ ಆರಂಭಿಸಿದ್ದು, ಅದರ ಕುರಿತಂತೆ ಚರ್ಚಿಸಲು ವಿವಿಧ ರಾಜ್ಯಗಳ…
ಬೆಂಗಳೂರು: ಸಚಿವ ಎಚ್.ಕೆ.ಪಾಟೀಲ್ಗೆ ಜೀವ ಬೆದರಿಕೆ ಹಾಕಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಚಿವ ಎಚ್.ಕೆ.ಪಾಟೀಲ್ ಅವರಿಗೆ ಫೇಸ್ಬುಕ್ನಲ್ಲಿ ಜೀವ ಬೆದರಿಕೆ…