ರಾಜ್ಯ

ಕಾಂಗ್ರೆಸ್‌ ಹಂತ ಹಂತವಾಗಿ ನೆಲಕಚ್ಚುತ್ತಿದೆ : ಹೆಚ್‌ಡಿಕೆ

ಹಾಸನ: ಕಾಂಗ್ರೆಸ್ ಶೀಘ್ರವಾಗಿ ನೆಲಕ್ಕಚ್ಚಲಿದೆ ಎಂದು ಹೆಚ್.​ಡಿ.ದೇವೆಗೌಡ ಭವಿಷ್ಯ ನುಡಿದಿದ್ದಾರೆ. ಅವರು ಹಾಸನ ಜಿಲ್ಲೆಯ ಆಲೂರಿನಲ್ಲಿ ಮಾತನಾಡುತ್ತ ಈ ಬಗ್ಗೆ ತಿಳಿಸಿದರು.

ಇದೇ ವೇಳೇ ಅವರು ಕಾಂಗ್ರೆಸ್ ಹೇಗೆ ಮೋಸ ಮಾಡುತ್ತದೆ ಅನ್ನುವುದಕ್ಕೆ ಈ ಉದಾಹರಣೆ ಸಾಕು.

ಇದು ಕಾಂಗ್ರೆಸ್‌ನ ದೌರ್ಬಲ್ಯ. ಮುಂದಿನ ದಿನಗಳಲ್ಲಿ ಈ ದೇಶದಲ್ಲಿ ಕಾಂಗ್ರೆಸ್ ಹಂತಹಂತವಾಗಿ ನೆಲಕಚ್ಚುತ್ತೆ ಎಂದ ಅವರು, ಜಗದೀಶ್ ಶೆಟ್ಟರ್ ಬಿಜೆಪಿ ಸೇರ್ಪಡೆಯಾಗಿರುವುದು ಸ್ವಾಗತ.

ಬಿಜೆಪಿಗೆ ಶಕ್ತಿ ಬರುತ್ತದೆ ಎನ್ನುವುದನ್ನು ಮನದಲ್ಲಿಟ್ಟುಕೊಂಡು ನಾಯಕರು ತೀರ್ಮಾನ ಮಾಡಿರುತ್ತಾರೆ ಅಂತ ಹೇಳಿದರು. ಇನ್ನೂ ಜಗದೀಶ್ ಶೆಟ್ಟರ್ ಸಮರ್ಥ ನಾಯಕರು.

ಮಾಜಿ ಮುಖ್ಯಮಂತ್ರಿಯಾಗಿದ್ದವರು. ಅವರನ್ನು ಕಾಂಗ್ರೆಸ್‌ನವರು ಪಕ್ಷಕ್ಕೆ ಉತ್ಸಾಹದಿಂದ ಸೇರಿಸಿಕೊಂಡರು. ಹೀಗೆ ಸೇರಿಸಿಕೊಂಡ ಮೇಲೆ ಅವರನ್ನು ಒಂದು ಮಂತ್ರಿ ಮಾಡುವಷ್ಟು ಸೌಜನ್ಯ ಬೇಡವೇ?. ನಾನು ಯಾರ ಬಗ್ಗೆಯೂ ನಿಂದನೆ ಮಾಡಲ್ಲ ಅಂತ ಹೇಳಿದರು.

andolanait

Recent Posts

ಸೈದ್ಧಾಂತಿಕ ಬದ್ಧತೆ; ಪಕ್ಷದ ಸಿದ್ಧಾಂತದಲ್ಲಿ ರಾಜಿ ಸಲ್ಲದು ; ಡಿಕೆಶಿಗೆ ಸಿದ್ದರಾಮಯ್ಯ ಭಾವನಾತ್ಮಕ ಪೋಸ್ಟ್

ಬೆಂಗಳೂರು : ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ. ಈ…

2 hours ago

ಹೊಸ ಸಚಿವ ಸಂಪುಟ ರಚನೆ ಬಗ್ಗೆ ಖರ್ಗೆ ಹೇಳಿದಿಷ್ಟು…

ಕಲಬುರಗಿ : ಮುಖ್ಯಮಂತ್ರಿಯಾಗಿ ನೇಮಕಗೊಂಡ ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕದಲ್ಲಿ ನೂತನ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಪಕ್ಷದ ನಾಯಕತ್ವಕ್ಕೆ…

5 hours ago

ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ನಾಯಕರ ನಡುವೆ ಪೈಪೋಟಿ

ಬೆಂಗಳೂರು : ಡಿ.ಕೆ.ಶಿವಕುಮಾರ್‌ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ಪ್ರಬಲ ನಾಯಕರ ನಡುವೆ…

8 hours ago

ಶಾಲೆ ಶುರುವಾಗಿದೆ; ಮನಸು ಯಾಕೋ ಹೂ ಬಿಟ್ಟಿದೆ…

ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…

11 hours ago

ಭಾನುವಾರದ ಹಾಡುಪಾಡು | ಶಾಲೆಯೆಂಬ ಕಟ್ಟಡಗಳಿಗೆ ಜೀವ ಬರುವ ಹೊತ್ತು…..

ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…

11 hours ago

ಭಾನುವಾರದ ಹಾಡುಪಾಡು | ಜೂನ್ ಬಂತು ಎಂದರೆ ಶಿಕ್ಷಕರಿಗೆ ಸುಗ್ಗಿ ಕಾಲ

ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…

11 hours ago