ರಾಜ್ಯ

ದೇಶದ ಸ್ವಾತಂತ್ರ್ಯ, ಏಕತೆಗಾಗಿ ಹೋರಾಡಿದ ಪಕ್ಷ ಕಾಂಗ್ರೆಸ್: ದಿನೇಶ್ ಗುಂಡೂರಾವ್

ಮೈಸೂರು: ದೇಶದ ಐಕ್ಯತೆ, ಸ್ವಾತಂತ್ರ್ಯ, ಮತ್ತು ಸಮಗ್ರತೆ ಒಗ್ಗೂಡಿಸಿ ಹೋರಾಡಿದ ಕಾಂಗ್ರೆಸ್ ಪಕ್ಷವೂ ಯಾವತ್ತು ದೇಶ ಹೊಡೆಯುವ ಕೆಲಸ ಮಾಡಿಲ್ಲವೆಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ನಗರದಲ್ಲಿಂದು ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಂಸದ ಡಿ.ಕೆ. ಸುರೇಶ್ ಅವರು ಪ್ರತ್ಯೇಕ ದೇಶದ ಬಗ್ಗೆ ಮಾತನಾಡಿದ್ದು ತಪ್ಪು ಎಂದು ಕಾಂಗ್ರೆಸ್ ಪಕ್ಷದ ನಾಯಕರೆಲ್ಲರೂ ಹೇಳಿದ್ದಾರೆ. ಡಿ.ಕೆ. ಸುರೇಶ್ ಅಸಲಿಗೆ ಆ ಮಾತು ಹೇಳಿರುವುದು ಕೇಂದ್ರದ ಬಜೆಟ್‌ ನಲ್ಲಿ ಅನುದಾನ ಹಂಚಿಕೆಯಲ್ಲಿ ಆಗುತ್ತಿರುವ ತಾರತಮ್ಯದ ಅಸಮಾಧಾನದಿಂದ  ಹೇಳಿಕೆಯನ್ನು ನೀಡಿದ್ದಾರೆ. ದೇಶ ಕಟ್ಟುವುದಕ್ಕಾಗಿ ಹೋರಾಡಿದ ಪಕ್ಷ ಕಾಂಗ್ರೆಸ್‌ ಎಂದು ಹೇಳಿದ್ದಾರೆ.

ಬಿಜೆಪಿಯವರ ಆಡಳಿತ ಕಾಲಾವಧಿಯಲ್ಲಿ ಅವರು ದೇಶಕ್ಕಾಗಿ ಹೋರಾಟ ನಡೆಸಿದ ನಿದರ್ಶನ ಎಂದಾದರೂ ಇದೆಯೇ? ಕಾಂಗ್ರೆಸ್ ಪಕ್ಷದೇಶ ಒಡೆಯುವ ಕೆಲಸ ಮಾಡಿರುವುದು ಯಾವಾಗ ಎಂದು ಪ್ರಶ್ನಿಸಿದ್ದಾರೆ.

ಮೋದಿ ಪ್ರಧಾನಿ ಅದಾಗಿನಿಂದ ಪ್ರಜಾಪ್ರಭುತ್ವದ ಕಗ್ಗೊಲೆ ಆಗುತ್ತಿದೆ. ಬಿಜೆಪಿ ತನಿಖಾ ಸಂಸ್ಥೆಗಳನ್ನ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಸರ್ಕಾರ ಬೀಳಿಸುವುದು ಬಿಜೆಪಿಯ ಹುಟ್ಟುಗುಣ. ಬಿಜೆಪಿಗರಿಗೆ ಮೋದಿ ಎದುರು ಮಾತನಾಡುವ ಧೈರ್ಯವಿಲ್ಲ. ಪರಿಹಾರ ರೀಲಿಸ್ ಮಾಡಿದ್ದರೇ ಪ್ರತಿಭಟನೆ ಮಾಡುತ್ತಿರಲಿಲ್ಲ. ಬಿಜೆಪಿ ಮಾಡುವುದೆಲ್ಲಾ ಅಧರ್ಮದ ಕೆಲಸ. ನಾವು ಅನಿವಾರ್ಯವಾಗಿ ಪ್ರತಿಭಟನೆ ಮಾಡುತ್ತಿದದೇವೆ ಎಂದು ಟೀಕಿಸಿದ್ದಾರೆ.

andolanait

Recent Posts

ಮೈಸೂರು | ಶಿಷ್ಯ ವೇತನಕ್ಕೆ ಒತ್ತಾಯಿಸಿ ಸಂಶೋಧಕರ ಅಹೋರಾತ್ರಿ ಧರಣಿ

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪಿ.ಎಚ್.ಡಿ ಪ್ರವೇಶಾತಿ ಪಡೆದ ಸಂಶೋಧಕರುಗಳಿಗೆ ಶಿಷ್ಯ ವೇತನ ನೀಡುವಂತೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ…

9 hours ago

ಚಾಮರಾಜನಗರ | ಬಾಗಳಿ ಸಮೀಪ ಹುಲಿ ಪ್ರತ್ಯಕ್ಷ ; ಸ್ಥಳೀಯರಲ್ಲಿ ಆತಂಕ

ಚಾಮರಾಜನಗರ: ತಾಲ್ಲೂಕಿನ ಬಾಗಳಿ ಗ್ರಾಮದ ಜಮೀನೊಂದರಲ್ಲಿ ಹುಲಿ ಪ್ರತ್ಯಕ್ಷಗೊಂಡಿದ್ದು ರೈತರಲ್ಲಿ ಆತಂಕ ಮೂಡಿಸಿದೆ. ಗ್ರಾಮದ ಪುಟ್ಟಯ್ಯ ಎಂಬವರು ಸೋಮವಾರ ಬೆಳಿಗ್ಗೆ…

9 hours ago

ಅಮೆರಿಕ-ಇರಾನ್ ಶಾಂತಿ ಒಪ್ಪಂದ : ಕಚ್ಚಾ ತೈಲ ಬೆಲೆ ಭಾರೀ ಇಳಿಕೆ

ವಾಷಿಂಗ್ಟನ್ : ಅಮೆರಿಕ-ಇರಾನ್ ಸಂಸಂಘರ್ಷವನ್ನು ಕೊನೆಗೊಳಿಸಲು ಮತ್ತು ಹಾರ್ಮುಜ್ ಜಲಸಂಧಿಯ ಮೂಲಕ ಸಾಗಣೆಯನ್ನು ಪುನಃಸ್ಥಾಪಿಸಲು ಪ್ರಾಥಮಿಕ ಒಪ್ಪಂದಕ್ಕೆ ಬಂದಿರುವುದಾಗಿ ಡೊನಾಲ್ಡ್…

10 hours ago

ಆರ್‌ಎಸ್‌ಎಸ್‌ ನೋಂದಣಿ ಬಗ್ಗೆ ಮೋಹನ್‌ ಭಾಗವತ್‌ಗೆ ಪ್ರಿಯಾಂಕ್‌ ಖರ್ಗೆ ಪತ್ರ ; ಕಾನೂನು ಪಾಲನೆ ಕುರಿತು ಸ್ಪಷ್ಟನೆ ಕೇಳಿದ ಗೃಹ ಸಚಿವ!

ಬೆಂಗಳೂರು : ಆರ್‌ಎಸ್‌ಎಸ್‌ನ ಸಾಂಸ್ಥಿಕ ಮತ್ತು ಕಾನೂನುಬದ್ಧ ಸ್ಥಿತಿಗತಿ ಕುರಿತು ಸ್ಪಷ್ಟನೆ ನೀಡುವಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು…

12 hours ago

ಮೈಸೂರು | ಪಬ್‌ನಲ್ಲಿ ಅಗ್ನಿ ದುರಂತ ; ಇಬ್ಬರು ಸಜೀವ ದಹನ , 7 ಮಂದಿ ಗಂಭೀರ

ಮೈಸೂರು : ಪಬ್​ನಲ್ಲಿ ಅಗ್ನಿ ಅವಘಡ ಸಂಭವಿಸಿ ಇಬ್ಬರು ಸಜೀವ ದಹನವಾಗಿರುವ ಘಟನೆ ನಗರದ ದಟ್ಟಗಳ್ಳಿಯಲ್ಲಿ ನಡೆದಿದೆ. ನಗರದ ರಿಂಗ್​…

14 hours ago

ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ಗ್ಯಾರಂಟಿ ಕೊಡುತ್ತೇವೆ: ಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ನಾವು ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ…

16 hours ago