ಬೆಂಗಳೂರು: ಕಾಂಗ್ರೆಸ್ ನಾಯಕ ಹಾಗೂ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಹಾಗೂ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಈಗ ಬೀಗರುಗಳಾಗುತ್ತಿದ್ದಾರೆ.
ಎಸ್.ಆರ್.ವಿಶ್ವನಾಥ್ ಮಗಳನ್ನು ಭೈರತಿ ಸುರೇಶ್ ಪುತ್ರ ಮದುವೆಯಾಗುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ವಿರೋಧಿ ಪಡೆಯ ನಾಯಕರು ಈಗ ನೆಂಟರಾಗುತ್ತಿದ್ದಾರೆ.
ಭೈರತಿ ಸುರೇಶ್ ಪುತ್ರ ಸಂಜಯ್ ಹಾಗೂ ವಿಶ್ವನಾಥ್ ಪುತ್ರಿ ಅಪೂರ್ವ ಇಬ್ಬರು ಕಾಲೇಜು ಸ್ನೇಹಿತರಾಗಿದ್ದರು. ಎರಡೂ ಕುಟುಂಬದ ನಡುವೆ ಇಂದು ಅಂತಿಮ ಹಂತದ ಮದುವೆ ಮಾತುಕತೆ ನಡೆದಿದೆ.
ಶಾಸಕ ವಿಶ್ವನಾಥ್ ಮನೆಗೆ ಸುರೇಶ್ ಕುಟುಂಬ ತೆರಳಿದ್ದು, ಮದುವೆ ಮಾತುಕತೆ ನಡೆಸಿದ್ದಾರೆ.
ಸಂಜಯ್ ಹಾಗೂ ಅಪೂರ್ವ ಇಬ್ಬರು ಮಲ್ಲೇಶ್ವರಂನ ವಿದ್ಯಾಮಂದಿರದಲ್ಲಿ ಶಿಕ್ಷಣ ಪಡೆದುಕೊಂಡಿದ್ದರು. ಇಬ್ಬರ ನಡುವೆ ಕಾಲೇಜು ದಿನಗಳ ಸಮಯದಲ್ಲೇ ಉತ್ತಮ ಸ್ನೇಹವಿತ್ತು.
ಆ ಬಳಿಕ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದು, ಅದರಂತೆ ಇದೀಗ ಇಬ್ಬರ ಪ್ರೇಮ ಮದುವೆ ಹಂತಕ್ಕೆ ಬಂದು ನಿಂತಿದೆ. ಎರಡೂ ಕುಟುಂಬಗಳು ಕುಳಿತು ಮಾತನಾಡಿ ಮದುವೆ ಮಾತುಕತೆ ನಡೆಸಿದ್ದು, ಸದ್ಯದಲ್ಲೇ ಭೈರತಿ ಸುರೇಶ್ ಹಾಗೂ ಎಸ್.ಆರ್.ವಿಶ್ವನಾಥ್ ಬೀಗರುಗಳಾಗಲಿದ್ದಾರೆ.
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…
ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…
ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…