ಬೆಳಗಾವಿ: ʻಒನ್ ನೇಷನ್ ಒನ್ ಎಲೆಕ್ಷನ್ʼ ಶಿಫಾರಸ್ಸು ಬಗ್ಗೆ ದೇಶದಾದ್ಯಂತ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸುತ್ತಿದೆ. ಈ ನಡುವೆಯೇ ಕಾಂಗ್ರೆಸ್ ಸಚಿವ ಸಂತೋಷ್ ʻಒನ್ ನೇಷನ್ ಒನ್ ಎಲೆಕ್ಷನ್ʼ ಬಗ್ಗೆ ಮಾತನಾಡಿದ್ದು, ಇದನ್ನು ವೈಯಕ್ತಿಕವಾಗಿ ಸ್ವಾಗತಿಸುತ್ತೇನೆ ಎಂದು ಹೇಳಿದ್ದಾರೆ.
ಶುಕ್ರವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ವೈಯಕ್ತಿಕವಾಗಿ ಇದನ್ನು ಸ್ವಾಗತಿಸುತ್ತೇನೆ. ಮೇಲ್ನೋಟದಲ್ಲಿ ಚನ್ನಾಗಿ ಕಾಣುತ್ತಿದೆ ಎಂದಿದ್ದಾರೆ.
ಮಾಜಿ ಪ್ರಧಾನಿ ದಿ.ಜವಹರ್ಲಾಲ್ ನೆಹರು ಅವರು 1964 ರಲ್ಲಿ ʻಒನ್ ನೇಷನ್ ಒನ್ ಎಲೆಕ್ಷನ್ʼ ಕುರಿತು ಕಲ್ಪನೆ ಮಾಡಿದ್ದರು. ಈಗ ಇದು ಯಾವ ರೀತಿ ಇದೆ ಗೊತ್ತಿಲ್ಲ ಎಂದರು.
ಡಿಜಿಟಲ್ ಇಂಡಿಯಾ, ಖೊಲೋ ಇಂಡಿಯಾ, ಮೆಕ್ ಇನ್ ಇಂಡಿಯಾ ಘೋಷಣೆಗಳಾಗಿವೆ. ಜಿಎಸ್ಟಿ ಘೋಷಣೆ ಮಾಡಿದರು. ಆದರೆ ಘೋಷಣೆಗಳ ಪರಿಣಾಮ ಏನಾಗಿದೆ? ಇದರಿಂದ ಅಭಿವೃದ್ಧಿ ಏನಾಗಿದೆ ಹೇಳಲಿ ಎಂದು ಪ್ರಶ್ನಿಸಿದ್ದಾರೆ.
ʻಒನ್ ನೇಷನ್ ಒನ್ ಎಲೆಕ್ಷನ್ʼ ಸ್ಲೋಗನ್ ಆಗಬಾರದು. ಇದು ಕೇವಲ ಪ್ರಚಾರ ಆಗಬಾರದು. ಕೇಂದ್ರ ಸರ್ಕಾರವು ಯೋಜನೆ ಹೆಸರಲ್ಲಿ ಅಭಿವೃದ್ಧಿಗಿಂತ ಪ್ರಚಾರ ಹೆಚ್ಚು ಮಾಡುತ್ತಿದೆ. 11 ವರ್ಷಗಳಿಂದ ಇದೆ ನಡೆಸುತ್ತಿದೆ ಎಂದು ಮೋದಿ ಸರ್ಕಾರದ ವಿರುದ್ಧ ಕಿಡಿಕಾಡಿದರು.
ನ್ಯೂಯಾರ್ಕ್ : ಭಾರತದೊಂದಿಗಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಅಮೆರಿಕವು ದೇಶಕ್ಕೆ ಮತ್ತು…
ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ…
ಮೈಸೂರು : ಲೋಕಾಯುಕ್ತ ಅಧಿಕಾರಿಗಳು ಮೈಸೂರು, ದಾವಣಗೆರೆ, ಬೆಂಗಳೂರು, ಧಾರವಾಡ, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಏಕಕಾಲದಲ್ಲಿ ಮಿಂಚಿನ ದಾಳಿ…
ಹೊಸದಿಲ್ಲಿ : ಕೇಂದ್ರ ಸರ್ಕಾರದ ಕಾರ್ಮಿಕ, ರೈತ ಮತ್ತು ’ಕಾರ್ಪೊರೇಟ್ ಪರ’ ನೀತಿಗಳನ್ನು ವಿರೋಧಿಸಿ ಕೇಂದ್ರ ಕಾರ್ಮಿಕ ಸಂಘಗಳ ಜಂಟಿ…
ಬೆಂಗಳೂರು : ಕನ್ನಡದ ಜನಪ್ರಿಯ ನಟ, ಸಂಗೀತ ನಿರ್ದೇಶಕ ಮತ್ತು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿರುವ ಸಾಧು ಕೋಕಿಲಾ ಹಾಗೂ…
ಮೈಸೂರು: ಎಂಎಲ್ಸಿ ಯತಿಂದ್ರ ಸಿದ್ದರಾಮಯ್ಯ ವಿರುದ್ಧ ಅವಹೇಳನ ಪೋಸ್ಟ್ ಮಾಡಿದ್ದ ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಬಿಜೆಪಿ ಐಟಿ…