ರಾಜ್ಯ

ಕಾಂಗ್ರೆಸ್‌ ಶಾಸಕ ಮಹಾಂತೇಶ್‌ ಕೌಜಲಗಿ ಕಾರು ಅಪಘಾತ

ಬೆಂಗಳೂರು: ಕಾಂಗ್ರೆಸ್ ನ ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಅವರ ಕಾರು ವಿಧಾನಸೌಧದ ಮುಂಭಾಗದಲ್ಲೇ ಅಪಘಾತಕ್ಕೀಡಾಗಿದೆ.

ಅಪಘಾತದಲ್ಲಿ ಶಾಸಕ ಮಹಾಂತೇಶ್‌ ಕೌಜಲಗಿ ಅವರಿಗೆ ಸಣ್ಣಪುಟ್ಟ ಗಾಯಗಾಳಾಗಿವೆ. ವಿಧಾನಸೌಧದ ಹತ್ತಿರ ಅತೀವೇಗವಾಗಿ ಬಂದ ಪೊಲೋ ಕಾರು ಶಾಸಕರ ಭವನದಿಂದ ಬಂದ ಮಹಾಂತೇಶ್‌ ಅವರ ಕಾರಿಗೆ ಗುದ್ದಿಗೆ. ಅಪಘಾತದಲ್ಲಿ ಸಣ್ಣಪುಟ್ಟ ಗಾಯಗಳಾಗಿದ್ದರಿಂದ, ಶಾಸಕ ಮಹಾಂತೇಶ್‌ ಕೌಜಲಗಿಯವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಬ್ಬನ್‌ ಪಾರ್ಕ್‌ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹನೂರು| ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಉಳಿಸಿ, ವಿಬಿ.ಜಿ ರಾಮ್ ಜಿ ಅಳಿಸಿ ಕಾರ್ಯಕ್ರಮ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಂಗ್ರೆಸ್ ಪಕ್ಷವು ದೇಶದ ಜನರಿಗೆ ಆಹಾರ ಭದ್ರತಾ ಕಾಯ್ದೆ, ಉದ್ಯೋಗ…

5 mins ago

ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರೆಗೆ ಸಿದ್ಧತೆ: ಬಸವನಕಡ ಸ್ಥಳ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ನೇತೃತ್ವದ ತಂಡ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು  ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ 5 ದಿನಗಳ ಕಾಲ…

17 mins ago

ಮೈಸೂರಿನಲ್ಲಿ ಯಾವುದೇ ಡ್ರಗ್ ಪತ್ತೆಯಾಗಿಲ್ಲ: ಸಚಿವ ಪರಮೇಶ್ವರ್‌ ಸ್ಪಷ್ಟನೆ

ಮೈಸೂರು: ಮೈಸೂರು ಪೊಲೀಸರು ನನಗೆ ಸರಿಯಾದ ಮಾಹಿತಿ ಕೊಟ್ಟಿದ್ದು, ಯಾವುದೇ ಡ್ರಗ್ಸ್‌ ಪತ್ತೆಯಾಗಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಸ್ಪಷ್ಟನೆ…

2 hours ago

ಸಿದ್ದರಾಮಯ್ಯ ಬದಲಾವಣೆ ಬಗ್ಗೆ ಹೈಕಮಾಂಡ್ ಎಲ್ಲೂ ಮಾತನಾಡಿಲ್ಲ: ಗೃಹ ಸಚಿವ ಪರಮೇಶ್ವರ್‌

ಮೈಸೂರು: ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನು ಬದಲಾವಣೆ ಮಾಡುವ ಬಗ್ಗೆ ಹೈಕಮಾಂಡ್‌ ಎಲ್ಲೂ ಕೂಡ ಮಾತನಾಡಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್‌…

2 hours ago

ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿ: ಬಸ್‌ ಹರಿದು ಯುವತಿ ಸಾವು

ಬೆಂಗಳೂರು: ಕಿಲ್ಲರ್‌ ಬಿಎಂಟಿಸಿ ಬಸ್‌ಗೆ ಬೆಂಗಳೂರಿನಲ್ಲಿ ಮತ್ತೊಂದು ಬಲಿಯಾಗಿದೆ. ಬೆಂಗಳೂರಿನ ಟಿನ್‌ ಫ್ಯಾಕ್ಟರಿ ಬಳಿ ಈ ಘಟನೆ ನಡೆದಿದ್ದು, ಮೃತರನ್ನು…

3 hours ago

ಬೆಂಗಳೂರಿನಲ್ಲಿ ಮತ್ತೆ ಹೆಚ್ಚಿದ ಚಳಿಯ ಅಬ್ಬರ: ತಾಪಮಾನ ಎಷ್ಟಿದೆ ಗೊತ್ತಾ?

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮತ್ತೆ ಚಳಿಯ ಅಬ್ಬರ ಜೋರಾಗಿದೆ. ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಕೆಲ…

3 hours ago