kc veerendra pappy
ಬೆಂಗಳೂರು : ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರ ಮನೆ ಮೇಲೆ ಶುಕ್ರವಾರ ಬೆಳ್ಳಂಬೆಳಗ್ಗೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ಬೆನ್ನಲ್ಲೇ ಸಿಕ್ಕಿಂನಲ್ಲಿ ಶಾಸಕರನ್ನ ವಶಕ್ಕೆ ಪಡೆಯಲಾಗಿದೆ.
ತನ್ನ ಒಡೆತನದ ಕಂಪನಿಗಳಿಂದ ಗೇಮಿಂಗ್ ಆ್ಯಪ್ಗಳಿಗೆ ಅಕ್ರಮವಾಗಿ ಹಣ ವರ್ಗಾವಣೆ, ಅಕ್ರಮ ಆಸ್ತಿ ಮತ್ತು ತೆರಿಗೆ ವಂಚನೆ ಆರೋಪದ ಮೇಲೆ ಶುಕ್ರವಾರ ಬೆಳಿಗ್ಗೆಯೇ ಶಾಸಕರು, ಅವರ ಸಹೋದರಾದ ಕೆ.ಸಿ ನಾಗರಾಜ ಮತ್ತು ಕೆಸಿ ತಿಪ್ಪೇಸ್ವಾಮಿ ಮನೆಗಳ ಮೇಲೆ ದಾಳಿ ನಡೆದಿದೆ. ಬೆಂಗಳೂರು, ಚಿತ್ರದುರ್ಗ, ಚಳ್ಳಕೆರೆ, ಗೋವಾ ಸೇರಿದಂತೆ 17 ಕಡೆಗಳಲ್ಲಿ ಏಕಕಾಲಕ್ಕೆ ದಾಳಿಯಾಗಿದ್ದು, ದಾಖಲೆಗಳನ್ನ ಪರಿಶೀಲಿಸಲಾಗುತ್ತಿದೆ. ಈ ನಡುವೆ ಶಾಸಕರು ಸಿಕ್ಕಿಂನಲ್ಲಿ ಸ್ನೇಹಿತರೊಂದಿಗೆ ಇದ್ದಾಗ ವಶಕ್ಕೆ ಪಡೆಯಲಾಗಿದೆ.
ಬೆಳಗಾವಿ : ರಾಜ್ಯದಲ್ಲಿ ಹೊಸ ಶಾಲಾ ಕೊಠಡಿಗಳ ನಿರ್ಮಾಣಕ್ಕೆ 360 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ಶಾಲಾ ಶಿಕ್ಷಣ…
ಬೆಳಗಾವಿ : ರಾಜ್ಯದಲ್ಲಿ ಹೊಸ ತಾಲ್ಲೂಕುಗಳಲ್ಲಿ ಸದ್ಯಕ್ಕೆ ತಾಲ್ಲೂಕು ಮಟ್ಟದ ಆಸ್ಪತ್ರೆಗಳ ಮಂಜೂರಾತಿ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ…
ಬೆಳಗಾವಿ : ಅನಿಷ್ಟ ಪದ್ಧತಿಯಾಗಿ ಇನ್ನೂ ಉಳಿದುಕೊಂಡಿರುವ ಸಾಮಾಜಿಕ ಬಹಿಷ್ಕಾರ ನಿಷೇಧಕ್ಕೆ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಈ…
ಹುಣಸೂರು : ಹನಗೋಡು ಹೋಬಳಿ ನಾಗಮಂಗಲ ಮತ್ತು ಮುತ್ತುರಾಯನಹೊಸಹಳ್ಳಿ ಭಾಗದಲ್ಲಿ ಹುಲಿ ಕಾಣಿಸಿಕೊಂಡಿದ್ದು, ಈ ಸಂಬಂಧ ಅರಣ್ಯ ಇಲಾಖೆ ಬುಧವಾರ…
ತಿ.ನರಸೀಪುರ : ತಾಲ್ಲೂಕಿನ ಬೂದಹಳ್ಳಿ ಗ್ರಾಮದಲ್ಲಿ ಗುರುವಾರ 6 ವರ್ಷದ ಗಂಡು ಚಿರತೆಯೊಂದು ಅರಣ್ಯಾಧಿಕಾರಿಗಳು ಇಟ್ಟಿದ್ದ ಬೋನಿಗೆ ಸಿಕ್ಕಿ ಬಿದ್ದಿದೆ.…
ಪಣಜಿ : ಗೋವಾ ಬೆಂಕಿ ಅವಘಡ ಪ್ರಕರಣದಲ್ಲಿ ಭಾರತದಿಂದ ಪರಾರಿಯಾಗಿದ್ದ ನೈಟ್ ಕ್ಲಬ್ ಮಾಲೀಕರಾದ ಸೌರಭ್ ಲುತ್ರಾ ಮತ್ತು ಗೌರವ್…