kc veerendra pappy
ಬೆಂಗಳೂರು : ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರ ಮನೆ ಮೇಲೆ ಶುಕ್ರವಾರ ಬೆಳ್ಳಂಬೆಳಗ್ಗೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ಬೆನ್ನಲ್ಲೇ ಸಿಕ್ಕಿಂನಲ್ಲಿ ಶಾಸಕರನ್ನ ವಶಕ್ಕೆ ಪಡೆಯಲಾಗಿದೆ.
ತನ್ನ ಒಡೆತನದ ಕಂಪನಿಗಳಿಂದ ಗೇಮಿಂಗ್ ಆ್ಯಪ್ಗಳಿಗೆ ಅಕ್ರಮವಾಗಿ ಹಣ ವರ್ಗಾವಣೆ, ಅಕ್ರಮ ಆಸ್ತಿ ಮತ್ತು ತೆರಿಗೆ ವಂಚನೆ ಆರೋಪದ ಮೇಲೆ ಶುಕ್ರವಾರ ಬೆಳಿಗ್ಗೆಯೇ ಶಾಸಕರು, ಅವರ ಸಹೋದರಾದ ಕೆ.ಸಿ ನಾಗರಾಜ ಮತ್ತು ಕೆಸಿ ತಿಪ್ಪೇಸ್ವಾಮಿ ಮನೆಗಳ ಮೇಲೆ ದಾಳಿ ನಡೆದಿದೆ. ಬೆಂಗಳೂರು, ಚಿತ್ರದುರ್ಗ, ಚಳ್ಳಕೆರೆ, ಗೋವಾ ಸೇರಿದಂತೆ 17 ಕಡೆಗಳಲ್ಲಿ ಏಕಕಾಲಕ್ಕೆ ದಾಳಿಯಾಗಿದ್ದು, ದಾಖಲೆಗಳನ್ನ ಪರಿಶೀಲಿಸಲಾಗುತ್ತಿದೆ. ಈ ನಡುವೆ ಶಾಸಕರು ಸಿಕ್ಕಿಂನಲ್ಲಿ ಸ್ನೇಹಿತರೊಂದಿಗೆ ಇದ್ದಾಗ ವಶಕ್ಕೆ ಪಡೆಯಲಾಗಿದೆ.
ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…