ಬೆಂಗಳೂರು: ಲೋಕಸಭೆ ಚುನಾವಣಾಯ ಫಲಿತಾಂಶದ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಬೀಳಿಸುತ್ತಾರೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಭವಿಷ್ಯ ನುಡಿದಿದ್ದಾರೆ.
ಇಂದು(ಮೇ.೧೫) ಮಾಧ್ಯಮದರೊಂದಿಗೆ ಪ್ರತಿಕ್ರಿಯಿಸಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐದು ವರ್ಷದ ಅವಧಿಯ ಮುಖ್ಯಮಂತ್ರಿಯ ಹಗಲುಗನಸು ಕಾಣುತ್ತಿದ್ದಾರೆ. ಭ್ರಷ್ಟ ಸರ್ಕಾರದ ಪಾಪದ ಕರ್ಮ, ರೈತರ ಆತ್ಮಹತ್ಯೆ, ಬರಗಾಲದ ಬವಣೆ ಸೇರಿದಂತೆ ಮೊದಲಾದ ಕಾರಣಗಳಿಂದ ಬೇಸತ್ತ ಕಾಂಗ್ರೆಸ್ ಶಾಸಕರೇ ಸರ್ಕಾರ ಬೀಳಿಸಲಿದ್ದಾರೆ ಎಂದರು.
ಈ ಹಿಂದೆ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಬಂದಾಗ ಕಾಂಗ್ರೆಸ್ ನಾಯಕರು ಏನೂ ಮಾಡಲಿಲ್ಲ. ಆಗ ಬಂದಂತೆ ಮುಂದೆಯೂ ಬಿಟ್ಟು ಬರುತ್ತಾರೆ. ಫಲಿತಾಂಶ ಬಂದ ಬಳಿಕ ಎಲ್ಲವೂ ಗೊತ್ತಾಗುತ್ತದೆ. ಮಹಾರಾಷ್ಟ್ರದಲ್ಲಿ 90 ಕ್ಕೂ ಅಧಿಕ ಶಾಸಕರು ಪಕ್ಷ ಬಿಟ್ಟು ಹೋಗಿದ್ದರು. ನರೇಂದ್ರ ಮೋದಿಯವರು ಮತ್ತೆ ಪ್ರಧಾನಿಯಾದ ನಂತರ ಕಾಂಗ್ರೆಸ್ಗೆ ಗಂಟೆ ಮೂಟೆ ಕಟ್ಟುವುದೇ ಗತಿ ಎಂದು ಲೇವಡಿ ಮಾಡಿದರು.
ನವದೆಹಲಿ: ನೀಟ್-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ…
ನವದೆಹಲಿ: ದೆಹಲಿಯಲ್ಲಿ ಸಿಜೆಪಿ ಬೆಂಬಲಿಗರ ಮೇಲಿನ ಪೊಲೀಸರ ಕ್ರಮ ಖಂಡಿಸಿ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಂದು ಪ್ರಧಾನಿ…
ನವದೆಹಲಿ: ಪರೀಕ್ಷಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಜೂನ್.28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್ ವಾಂಗ್ಚುಕ್ ಅವರನ್ನು ಇಲ್ಲಿನ ಸಫ್ದರ್ಜಂಗ್…
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ…
ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.…
ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್ ಮುಂದುವರಿಯಲಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದೀಪ್ಕೆ…