ಹುಬ್ಬಳ್ಳಿ: ಆಡಳಿತ ಪಕ್ಷ ಕಾಂಗ್ರೆಸ್ ರಾಜ್ಯದಲ್ಲಿ ಉತ್ತಮ ಆಡಳಿತ ನೀಡುವಲ್ಲಿ ವಿಫಲವಾಗಿದೆ. ಕಾಂಗ್ರೆಸ್ ಆಡಳಿತ ಯಂತ್ರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಟೀಕಿಸಿದ್ದಾರೆ.
ನಗರದಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿರುವ ಅವರು, ರಾಜ್ಯದಲ್ಲಿ ಆಡಳಿತ ನಿಂತುಹೋಗಿದೆ. ರಾಜ್ಯದಲ್ಲಿ ಏನೇನು ನಡೆಯುತ್ತಿದೆ ಎಂಬುದು ಅವರವರ ಆಂತರಿಕ ವಿಚಾರ, ರಾಜ್ಯದಲ್ಲಿ ಏನು ನಡೆಯುತ್ತಿದೆ ಎಂಬುದಷ್ಟೆ ಮುಖ್ಯ. ಆಡಳಿತ ವಿಫಲ ಮುಚ್ಚಿಹಾಕಲು, ವಿರೋಧ ಪಕ್ಷಗಳ ಆರೋಪಗಳನ್ನು ನಿಭಾಯಿಸಲು ಸಿಎಂ ನಿರಂತರ ಸಭೆಗಳನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಉತ್ತಮ ಆಡಳಿತ ನೀಡಿ ಎಂದು ರಾಜ್ಯದ ಜನರು ಅಧಿಕಾರ ಕೊಟ್ಟಿದ್ದಾರೆ. ಆದರೆ ಸರ್ಕಾರದ ಖಜಾನೆ ಖಾಲಿಯಾಗಿದ್ದು, ಈವರೆಗೆ ಬರಗಾಲ, ಪ್ರವಾಹ ಸೇರಿದಂತೆ ಯಾವುದೇ ಪರಿಹಾರ ಈವರೆಗೂ ನೀಡಲಾಗಿಲ್ಲ. ಜನರ ಕಷ್ಟಗಳಿಗೆ ಈವರೆಗೆ ಸ್ಪಂದಿಸದ ಸರ್ಕಾರ, ವಿಡಿಯೋ ಕಾಲ್ ಬಿಟ್ಟರೇ ಈವರೆಗೆ ಏನನ್ನು ಮಾಡಿಲ್ಲ ಎಂದು ದೂರಿದರು.
ಪಂಜುಗಂಗೊಳ್ಳಿ ಅವರ ವಾರದ ಅಂಕಣ ೧೯೯೬ರಲ್ಲಿ ‘ಪಾಲಕ್ ನೀತಿ ಪರಿವಾರ್’ ಎಂಬ ಸರ್ಕಾರೇತರ ಸಂಸ್ಥೆಯಡಿ ‘ಈ ಮನೆ’ ಆರಂಭ ಪುಣೆಯ…
ಪುನೀತ್ ಮಡಿಕೇರಿ ಡಿಜಿಟಲ್ ಮ್ಯೂಸಿಯಂ ಕನಸು ಸಾಕಾರಕ್ಕೆ ಕೇಂದ್ರ ಸರ್ಕಾರದ ನೆರವು ಕೊಡಗಿನ ಹೆಮ್ಮೆಯ ಸಂಕೇತವಾದ ಮಡಿಕೇರಿ ಅರಮನೆಗೆ ಕೇಂದ್ರ ಸರ್ಕಾರದಿಂದ…
ಮಹೇಂದ್ರ ಹಸಗೂಲಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ ಎಂದು ಸಿಎಂ ಘೋಷಣೆ ಮಾಡಿದರೂ ಹಣ ಪಡೆದು ಪಾಸ್ ವಿತರಣೆಗೆ ಆಕ್ರೋಶ ಗುಂಡ್ಲುಪೇಟೆ:…
ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರಿನ ಅಗ್ರಹಾರದ ರಾಮಾನುಜ ರಸ್ತೆಯ ೧೩ನೇ ಕ್ರಾಸ್ ನಿವಾಸಿಗಳ ಪರದಾಟ ಮೈಸೂರು: ಮನೆಯ ಬಾಗಿಲು ತೆರೆದರೆ ಮೂಗಿಗ…
ಹನಗೋಡು: ಹಾಡಹಗಲೇ ಮನೆ ಬೀಗ ಒಡೆದು ಚಿನ್ನಾಭರಣ ಮತ್ತು ನಗದು ಕಳವು ಮಾಡಿರುವ ಘಟನೆ ನಡೆದಿದೆ. ಹನಗೋಡು ಹೋಬಳಿಯ ಕಡೇಮನುಗನಹಳ್ಳಿ…