ಬೆಂಗಳೂರು: ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯನ್ನು ಪರಿಷ್ಕರಣೆ ನಡೆಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸುಳಿವು ನೀಡಿದ್ದು, ಮತ್ತೆ ಟಿಕೆಟ್ ವ್ಯವಸ್ಥೆ ಜಾರಿ ಆಗುವ ಸುಳಿವು ಕೊಟ್ಟಿದ್ದಾರೆ ಎನ್ನಲಾಗುತ್ತಿದೆ.
ಈ ಬಗ್ಗೆ ಮಾತನಾಡಿದ ಡಿಕೆಶಿ ಅವರು, ಅನೇಕ ಜನರು ನನಗೆ ಮೇಲ್ ಹಾಗೂ ಮೆಸೇಜ್ ಮಾಡುತ್ತಿದ್ದಾರೆ. ದಿನದಿಂದ ದಿನಕ್ಕೆ ಶಕ್ತಿ ಯೋಜನೆ ರದ್ದು ಮಾಡಿ ಎಂದು ಮನವಿ ಮಾಡಿಕೊಳ್ಳುತ್ತಿದ್ದಾರೆ. ನಾವು ಕೂಡ ಟಿಕೆಟ್ಗೆ ಹಣ ಕೊಡಲು ಸಿದ್ಧವಿದ್ದೇವೆ. ಆದರೆ ಬಸ್ನಲ್ಲಿ ಹಣ ತೆಗೆದುಕೊಳ್ಳುತ್ತಿಲ್ಲ ಎಂದು ಅನೇಕರು ಬೇಸರ ವ್ಯಕ್ತಪಡಿಸುತ್ತಿದ್ದಾರೆ ಎಂದರು.
ಈ ಬೆಳವಣಿಗೆಗಳು ಆದ ಮೇಲೆ ನಾವೆಲ್ಲಾ ಕೂತು ಸುದೀರ್ಘ ಚರ್ಚೆ ನಡೆಸಿ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (ಕೆಎಸ್ಒಯು)ದಲ್ಲಿ ಭ್ರಷ್ಟಾಚಾರ ಹಾಗೂ ಅಗತ್ಯಕ್ಕಿಂತ ಹೆಚ್ಚು ತಾತ್ಕಾಲಿಕ ಸಿಬ್ಬಂದಿ ನೇಮಕಾತಿ ಕುರಿತು…
ಮೈಸೂರು : ಮೈಸೂರು ಮಹಾನಗರ ಪಾಲಿಕೆಯು 2026-27ನೇ ಸಾಲಿನ 1,311.13 ಕೋಟಿ ಗಾತ್ರದ ಬಜೆಟ್ಗೆ ಬುಧವಾರ ಅನುಮೋದನೆ ನೀಡಲಾಗಿದೆ. ಇದು…
ಬೆಂಗಳೂರು : ಯುಗಾದಿ, ಶಿವರಾತ್ರಿಯ ಹಬ್ಬದ ದಿನವೂ ನಾನು ಮಾಂಸ ತಿನ್ನುತ್ತೇನೆ. ಅದರಲ್ಲಿ ತಪ್ಪೇನು? ಎಲ್ಲಾ ದಿನಗಳು ಒಂದೇ ಎಂದು…
ಮಡಿಕೇರಿ : ನಗರದಿಂದ ಕೇವಲ 2 ಕಿ.ಮೀ. ದೂರದ ಇಬ್ನಿವಳವಾಡಿ ಗ್ರಾಮದ ಪೊನ್ನಚೆಟ್ಟಿರ ಸಂದೀಪ್ ಅವರ ತೋಟದಲ್ಲಿ ಹುಲಿ ಪ್ರತ್ಯಕ್ಷವಾಗಿದೆ.…
ಬೆಂಗಳೂರು : ಹಿಂದೂ, ಬೌದ್ಧ ಮತ್ತು ಸಿಖ್ ಧರ್ಮೀಯರನ್ನು ಹೊರತುಪಡಿಸಿ ಇತರ ಧರ್ಮಕ್ಕೆ ಮತಾಂತರಗೊಂಡವರು ಪರಿಶಿಷ್ಟ ಜಾತಿ (ಎಸ್ಸಿ) ಸ್ಥಾನಮಾನ…
ಮಡಿಕೇರಿ : ನಗರದ ಹಳೆಯ ಖಾಸಗಿ ಬಸ್ ನಿಲ್ದಾಣದ ಬಳಿ ಮುಳ್ಳುಹಂದಿ ಪ್ರತ್ಯಕ್ಷವಾಗಿದೆ. ಓಡಾಡಲು ಕಷ್ಟವಾಗುವ ಸ್ಥಿತಿಯಲ್ಲಿದ್ದ ಈ ಮುಳ್ಳುಹಂದಿ…