ಬಾಗಲಕೋಟೆ: ಕಾಂಗ್ರೆಸ್ ಬಹಳ ಜನರಿಗೆ ಅಧೀಕಾರ ಕೊಟ್ಟಿದೆ. ಸಂತೋಷದಿಂದ ಒಂದು ಮಾತು ಹೇಳಬೇಕೆಂದರೇ ಮೈಸೂರು ಮಹಾರಾಜರನ್ನು ಜನ ಪ್ರತಿನಿಧಿಯನ್ನಾಗಿ ಮಾಡಿದ ಪಕ್ಷ ಅದು ಕಾಂಗ್ರೆಸ್ ಪಕ್ಷ ಎಂದು ಶಿವಾನಂದ ಪಾಟೀಲ್ ಹೇಳಿದರು.
ಕಾಂಗ್ರೆಸ್ ಸಭೆ ಉದ್ದೇಶಿಸಿ ಮಾತನಾಡಿದ ಅವರು, ದೇಶದಲ್ಲೇ ಮೊದಲ ಬಾರಿಗೆ ರಾಜರನ್ನು ಜನಪ್ರತಿನಿಧಿಯನ್ನಾಗಿ ಮಾಡಬಹುದು ಎಂಬ ಕೆಲಸವನ್ನು ಯಾರಾದರು ಮಾಡಿದ್ದಾರೆ ಎಂದಾದರೇ ಅದು ಕಾಂಗ್ರೆಸ್ ಮಾತ್ರ. ಮೈಸೂರು ಮಹಾರಾಜ ಇವತ್ತು ರಸ್ತೆ ಮೇಲೆ ನಿಂತು ಮತ ಕೇಳುತ್ತಾನೆ. ಹಾಗೆ ಮಾಡಿದ್ದು ಕಾಂಗ್ರೆಸ್ನ ಶಕ್ತಿಯಾಗಿದೆ ಎಂದರು.
ಹಾಗೇಯೇ ರಾಜರನ್ನು ಪೋತರಾಜರನ್ನಾಗಿ ಮಾಡುವ ಶಕ್ತಿಯೂ ಕಾಂಗ್ರೆಸ್ ಪಕ್ಷಕ್ಕಿದೆ. ಪೋತರಾಜನನ್ನು ರಾಜನನ್ನಾಗಿ ಮಾಡುವ ಶಕ್ತಿ ಕಾಂಗ್ರೆಸ್ ಪಕ್ಷಕ್ಕಿದೆ. ಇಂತಹ ಒಂದು ಇತಿಹಾಸವಿರುವ ಪಕ್ಷವನ್ನು ಬೈಯುವುದು ಶೋಭೆ ತರುವುದಿಲ್ಲ.
ಇನ್ನು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ನೂರರಷ್ಟು ಬಹುಮತ ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…
ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…
ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಬಾಂಗ್ಲಾ ದೇಶಕ್ಕೆ ೧೯೭೨ ರಲ್ಲಿ ಪಾಕಿಸ್ತಾನದಿಂದ ಬೇರ್ಪಡಿಸಿ…
ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸುತ್ತಾರೆ. ಆದರೆ ಕೆಲವು ಆಟೋ ಚಾಲಕರು…
ಏಷ್ಯಾದ ಪ್ರಪ್ರಥಮ ಎದೆಹಾಲಿನ ಬ್ಯಾಂಕನ್ನು ಆರಂಭಿಸಿದ ಕೀರ್ತಿ ಕರ್ನಾಟಕದಲ್ಲಿ ಹುಟ್ಟಿದ, ಗೋವಾ ಮೂಲದ, ಈಗ ಮುಂಬೈಯಲ್ಲಿ ತನ್ನ ಸಾಮಾಜಿಕ ಕಾರ್ಯಗಳನ್ನು…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಪ್ರತಿ ವರ್ಷದಂತೆ ಈ ವರ್ಷವೂ ಸಹ…