ಬಾಗಲಕೋಟೆ: ಕಾಂಗ್ರೆಸ್ ಬಹಳ ಜನರಿಗೆ ಅಧೀಕಾರ ಕೊಟ್ಟಿದೆ. ಸಂತೋಷದಿಂದ ಒಂದು ಮಾತು ಹೇಳಬೇಕೆಂದರೇ ಮೈಸೂರು ಮಹಾರಾಜರನ್ನು ಜನ ಪ್ರತಿನಿಧಿಯನ್ನಾಗಿ ಮಾಡಿದ ಪಕ್ಷ ಅದು ಕಾಂಗ್ರೆಸ್ ಪಕ್ಷ ಎಂದು ಶಿವಾನಂದ ಪಾಟೀಲ್ ಹೇಳಿದರು.
ಕಾಂಗ್ರೆಸ್ ಸಭೆ ಉದ್ದೇಶಿಸಿ ಮಾತನಾಡಿದ ಅವರು, ದೇಶದಲ್ಲೇ ಮೊದಲ ಬಾರಿಗೆ ರಾಜರನ್ನು ಜನಪ್ರತಿನಿಧಿಯನ್ನಾಗಿ ಮಾಡಬಹುದು ಎಂಬ ಕೆಲಸವನ್ನು ಯಾರಾದರು ಮಾಡಿದ್ದಾರೆ ಎಂದಾದರೇ ಅದು ಕಾಂಗ್ರೆಸ್ ಮಾತ್ರ. ಮೈಸೂರು ಮಹಾರಾಜ ಇವತ್ತು ರಸ್ತೆ ಮೇಲೆ ನಿಂತು ಮತ ಕೇಳುತ್ತಾನೆ. ಹಾಗೆ ಮಾಡಿದ್ದು ಕಾಂಗ್ರೆಸ್ನ ಶಕ್ತಿಯಾಗಿದೆ ಎಂದರು.
ಹಾಗೇಯೇ ರಾಜರನ್ನು ಪೋತರಾಜರನ್ನಾಗಿ ಮಾಡುವ ಶಕ್ತಿಯೂ ಕಾಂಗ್ರೆಸ್ ಪಕ್ಷಕ್ಕಿದೆ. ಪೋತರಾಜನನ್ನು ರಾಜನನ್ನಾಗಿ ಮಾಡುವ ಶಕ್ತಿ ಕಾಂಗ್ರೆಸ್ ಪಕ್ಷಕ್ಕಿದೆ. ಇಂತಹ ಒಂದು ಇತಿಹಾಸವಿರುವ ಪಕ್ಷವನ್ನು ಬೈಯುವುದು ಶೋಭೆ ತರುವುದಿಲ್ಲ.
ಇನ್ನು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ನೂರರಷ್ಟು ಬಹುಮತ ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…