ಬೆಂಗಳೂರು: ಮಿಜೋರಾಂ ಹೊರತುಪಡಿಸಿ ಉಳಿದ ನಾಲ್ಕು ರಾಜ್ಯಗಳಲ್ಲಿ ಕಾಂಗ್ರೆಸ್ ಗೆ ಜಯ ಸಿಕ್ಕೇ ಸಿಗುತ್ತದೆ ಎಂದು ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇಂದು ಬೆಂಗಳೂರು ಸದಾಶಿವನಗರದ ತಮ್ಮ ನಿವಾಸದಲ್ಲಿ ಪಂಚ ರಾಜ್ಯಗಳ ಚುನಾವಣೆ ವಿಚಾರವಾಗಿ ಪ್ರತಿಕ್ರಿಯಿಸಿದ ಮಲ್ಲಿಕಾರ್ಜುನ್ ಖರ್ಗೆ, ಎಲ್ಲಾ ರಾಜ್ಯಗಳಲ್ಲೂ ಚುನಾವಣೆ ಚೆನ್ನಾಗಿ ಆಗಿದೆ.
ನಮಗೆ ಬಂದಿರುವ ಫೀಡ್ ಬ್ಯಾಕ್ ಚೆನ್ನಾಗಿದೆ. ನಾಲ್ಕು ರಾಜ್ಯಗಳಲ್ಲಿ ಕಾಂಗ್ರೆಸ್ ಗೆ ಜಯ ಸಿಗುತ್ತೆ. ಮಿಜೋರಾಂನಲ್ಲಿ ಅತಂತ್ರ ಆಗಬಹುದು ಎಂದು ಹೇಳಿದ್ದಾರೆ.
ನಾವು ಊಹಿಸಿದಂತೆ ಫಲಿತಾಂಶ ಬರಲಿದೆ. ನಮಗೆ ಬಹುಮತ ದೊರೆಯುತ್ತದೆ. ಆಯಾ ರಾಜ್ಯಗಳ ನಾಯಕರ ಜೊತೆ ಮಾತನಾಡಿದ್ದೇನೆ. ಕಮಲ್ ನಾಥ್ ಜೊತೆಗೂ ಸಂಪರ್ಕದಲ್ಲಿದ್ದೇನೆ. ವಿಪಕ್ಷ ನಾಯಕರ ಜೊತೆ ಮಾತನಾಡಿದ್ದೇನೆ. ಝೂಂ ಮೀಟಿಂಗ್ ಗಳನ್ನು ಮಾಡಿದ್ದೇವೆ. ಎಲ್ಲ ಕಡೆಯೂ ನಮಗೆ ಬಹುಮತ ಬರುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮಡಿಕೇರಿ: ಕೊಡಗಿನಲ್ಲಿ ವನ್ಯಜೀವಿ–ಮಾನವ ಸಂಘರ್ಷ ಮತ್ತೆ ಮುಂದುವರಿದಿದೆ. ಈ ಬಾರಿ ಕಾಡಾನೆಗಳ ಬುದ್ಧಿವಂತಿಕೆ ಹಾಗೂ ಉಪಾಯದಿಂದ ನಡೆದ ಘಟನೆ ಗ್ರಾಮಸ್ಥರಲ್ಲಿ…
ಕೊಲಂಬೊ: ಶ್ರೀಲಂಕಾದ ಜೈಲಿನಲ್ಲಿ ಕೈದಿಗಳ ಎರಡು ಗುಂಪಿನ ಮಧ್ಯೆ ಗಲಾಟೆ ನಡೆದ ಪರಿಣಾಮ 25 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು…
ನವದೆಹಲಿ: ಬೆಲೆ ಏರಿಕೆಯಿಂದ ಹೈರಾಣಾಗಿರುವ ಜನರಿಗೆ ಈಗ ಮತ್ತೊಂದು ಬ್ಯಾಡ್ ನ್ಯೂಸ್ ಸಿಕ್ಕಿದೆ. ಹವಾಮಾನ ವೈಪರೀತ್ಯದಿಂದಾಗಿ ಸೇಬು ಹಣ್ಣಿನ ಇಳುವರಿ…
ಕಲಬುರ್ಗಿ: ಟಾರ್ಚ್ ಹಿಡಿದು ಬಸ್ ಚಾಲನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್ ಡ್ರೈವರ್ ಸೇರಿದಂತೆ ಮೂವರನ್ನು ಅಮಾನತು ಮಾಡಲಾಗಿದೆ. ತಾಂತ್ರಿಕ…
ಬೆಂಗಳೂರು: ಕರ್ನಾಟಕದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮುಂಗಾರು ಮಳೆ ದಾಖಲಾಗದಿದ್ದರೂ, ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಉತ್ತರ…
ಮುಂಬೈ: ಕಳೆದ ಐದು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ದೇಶದ ವಾಣಿಜ್ಯ ರಾಜಧಾನಿ ಮುಂಬೈ ತತ್ತರಿಸಿದೆ. ಮಳೆಯ ಆರ್ಭಟಕ್ಕೆ ನಗರದ…