ವಿಜಯಪುರ : ಕಾಂಗ್ರೆಸ್ನ 50ಕ್ಕೂ ಹೆಚ್ಚು ಶಾಸಕರು ಬಿಜೆಪಿ ಹೈಕಮಾಂಡ್ ಸಂಪರ್ಕದಲ್ಲಿದ್ದು, ಭೇಟಿಯಾಗಿ ಹೋಗಿದ್ದಾರೆ ಎಂದು ಮಾಜಿ ಸಚಿವ ಮುರುಗೇಶ ನಿರಾಣಿ ಹೇಳಿದ್ದಾರೆ.
ಕಾಂಗ್ರೆಸ್ ಪತನ ವಿಚಾರವಾಗಿ ಮಾತನಾಡಿದ ಅವರು, ಕೆಲವೇ ದಿನಗಳಲ್ಲಿ ಈ ಕಾಂಗ್ರೆಸ್ ಬಿದ್ದು ಹೋಗುತ್ತದೆ ಕಾದು ನೋಡಿ, ಕಾಂಗ್ರೆಸ್ನಲ್ಲಿ ತೋರಿಕೆಗಷ್ಟೇ ಎರಡು ಬಣಗಳಿವೆ. ಆದರೆ ಅಲ್ಲಿ ಒಳಗೆ ನಾಲ್ಕೈದು ಬಣಗಳಿವೆ ಎಂದಿದ್ದಾರೆ.
ಮುಖ್ಯಮಂತ್ರಿಯಾಗುವವರು, ಉಪ ಮುಖ್ಯಮಂತ್ರಿಯಾಗುವವರು, ಸಚಿವರಾಗುವವರು ಹೀಗೆ ಅವರವ ರೇ ಕಚ್ಚಾಡಿ ಕಚ್ಚಾಡಿ, ಸರ್ಕಾರ ಪತನವಾಗುತ್ತದೆ. ಮೊದಲ ಬಾರಿಗೆ ಶಾಸಕರಾದವರ ಕ್ಷೇತ್ರಕ್ಕೆ 1 ರೂಪಾಯಿ ಅನುದಾನ ಸಿಗುತ್ತಿಲ್ಲ. ಕಾಂಗ್ರೆಸ್ ಬೆಳವಣಿಗೆಯಿಂದ ಹಲವರು ಬಿಜೆಪಿಯ ಹೈಕಮಾಂಡ್ ಸಂಪರ್ಕದಲ್ಲಿದ್ದಾರೆ ಎಂದು ತಿಳಿಸಿದ್ದಾರೆ.
ಸಾರ್ಥಕ ಬದುಕಿನ ಸಾಧಕ! ಗಹನ ಆರ್ಥಿಕ ಚಿಂತನೆಗಳನು ಎಳೆಎಳೆಯಾಗಿ ಬಿಡಿಸಿ ನೀಡಿದ ನಾಡ ಅಪ್ಪಟ ಆರ್ಥಿಕ ಚಿಂತಕ! ಶಿಷ್ಯರ ಮನದ…
ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ…
ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…
ಶಿವಾಜಿ ಗಣೇಶನ್ ಅವರ ವಾರದ ಅಂಕಣ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೇಶದಲ್ಲಿ ದಿಢೀರನೆ ಹುಟ್ಟಿಕೊಂಡ ಕಾಕ್ರೋಚ್ ಜನತಾ…
ಬಿ.ಎಸ್.ವಿನಯ್ ಇಲ್ಲಿಯವರೆಗೆ ನಮ್ಮಂತಹ ಅಂಕಲ್ -ಆಂಟಿಗಳು ಜೆನ್ ಝೀಗಳ ಬಗ್ಗೆ ಒಳ್ಳೆಯ ಮಾತಾಡಿದ್ದಕ್ಕಿಂತ ಮೂಗು ಮುರಿದದ್ದೇ ಹೆಚ್ಚು. ಈ ಹುಡುಗರಿಗೆ…
ಸ್ವಾಮಿ ಪೊನ್ನಾಚಿ ನಾನು ಸಾಹಿತ್ಯವನ್ನು ಗಂಭೀರವಾಗಿ ಓದಿಕೊಳ್ಳುವ ಕಾಲಕ್ಕೆ ಹೆಚ್ಚು ಕಡಿಮೆ ಚಳವಳಿಗಳ ಕಾವು ನಿಂತೇ ಹೋಗಿತ್ತು. ಜೋರು ಗಾಳಿ…