ಬೆಂಗಳೂರು: ಕ್ಷೇತ್ರ ಪುನರ್ ವಿಂಗಡಣೆ ವಿಚಾರ ಇನ್ನೂ ಚರ್ಚಾ ಹಂತದಲ್ಲಿದೆ. ಮುಂದಿನ ಗೈಡ್ಲೈನ್ ನೋಡಿ ಇದರ ಬಗ್ಗೆ ಮಾತನಾಡೋಣ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿದ್ದಾರೆ.
ಕ್ಷೇತ್ರ ಪನರ್ ವಿಂಗಡಣೆಗೆ ಕಾಂಗ್ರೆಸ್ ಪಕ್ಷದ ವಿರೋಧ ವಿಚಾರಕ್ಕೆ ಸಂಬಂಧೀಸಿದಂತೆ ಪ್ರತಿಕ್ರಿಯಿಸಿದ ಅವರು, ಜನಸಂಖ್ಯೆ ಆಧಾರದ ಮೇಲೆ ಕ್ಷೇತ್ರ ಪುನರ್ ವಿಂಗಡಣೆ ಆದರೆ ದಕ್ಷಿಣ ರಾಜ್ಯಗಳ ಲೋಕಸಭಾ ಕ್ಷೇತ್ರಗಳ ಸಂಖ್ಯೆ ಕಡಿಮೆ ಆಗಬಹುದು ಎಂಬ ಭಾವನೆ ಎಲ್ಲರಿಗೂ ಇದೆ. ಮುಂದಿನ ದಿನಗಳಲ್ಲಿ ಯಾವ ರೀತಿ ಗೈಡ್ ಲೈನ್ ಬರುತ್ತದೆ ನೋಡೋಣ ಎಂದರು.
ಸ್ವಾತಂತ್ರ್ಯದ ನಂತರ ಸುಮಾರು 50 ವರ್ಷಗಳ ಕಾಲ ಕಾಂಗ್ರೆಸ್ ದೇಶದಲ್ಲಿ ಆಡಳಿತ ನಡೆಸಿದೆ. ಆ ಸಮಯದಲ್ಲಿ ಸಂಪೂರ್ಣ ಬಹುಮತ ಕಾಂಗ್ರೆಸ್ಗೆ ಇತ್ತು. ಆದಾದ ನಂತರ ಕೆಲ ಬದಲಾವಣೆ ಆಗಿದೆ. ಮುಂದಿನ ದಿನಗಳಲ್ಲಿ ದಕ್ಷಿಣ ರಾಜ್ಯಗಳ ವಿಚಾರದಲ್ಲಿ ಯಾವ ರೀತಿಯ ಗೈಡ್ಲೈನ್ ಬರುತ್ತೆ ಆ ಆಧಾರದ ಮೇಲೆ ಚರ್ಚೆ ಮಾಡೋಣ ಎಂದು ತಿಳಿಸಿದರು
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…