ಬೆಂಗಳೂರು: ಕ್ಷೇತ್ರ ಪುನರ್ ವಿಂಗಡಣೆ ವಿಚಾರ ಇನ್ನೂ ಚರ್ಚಾ ಹಂತದಲ್ಲಿದೆ. ಮುಂದಿನ ಗೈಡ್ಲೈನ್ ನೋಡಿ ಇದರ ಬಗ್ಗೆ ಮಾತನಾಡೋಣ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿದ್ದಾರೆ.
ಕ್ಷೇತ್ರ ಪನರ್ ವಿಂಗಡಣೆಗೆ ಕಾಂಗ್ರೆಸ್ ಪಕ್ಷದ ವಿರೋಧ ವಿಚಾರಕ್ಕೆ ಸಂಬಂಧೀಸಿದಂತೆ ಪ್ರತಿಕ್ರಿಯಿಸಿದ ಅವರು, ಜನಸಂಖ್ಯೆ ಆಧಾರದ ಮೇಲೆ ಕ್ಷೇತ್ರ ಪುನರ್ ವಿಂಗಡಣೆ ಆದರೆ ದಕ್ಷಿಣ ರಾಜ್ಯಗಳ ಲೋಕಸಭಾ ಕ್ಷೇತ್ರಗಳ ಸಂಖ್ಯೆ ಕಡಿಮೆ ಆಗಬಹುದು ಎಂಬ ಭಾವನೆ ಎಲ್ಲರಿಗೂ ಇದೆ. ಮುಂದಿನ ದಿನಗಳಲ್ಲಿ ಯಾವ ರೀತಿ ಗೈಡ್ ಲೈನ್ ಬರುತ್ತದೆ ನೋಡೋಣ ಎಂದರು.
ಸ್ವಾತಂತ್ರ್ಯದ ನಂತರ ಸುಮಾರು 50 ವರ್ಷಗಳ ಕಾಲ ಕಾಂಗ್ರೆಸ್ ದೇಶದಲ್ಲಿ ಆಡಳಿತ ನಡೆಸಿದೆ. ಆ ಸಮಯದಲ್ಲಿ ಸಂಪೂರ್ಣ ಬಹುಮತ ಕಾಂಗ್ರೆಸ್ಗೆ ಇತ್ತು. ಆದಾದ ನಂತರ ಕೆಲ ಬದಲಾವಣೆ ಆಗಿದೆ. ಮುಂದಿನ ದಿನಗಳಲ್ಲಿ ದಕ್ಷಿಣ ರಾಜ್ಯಗಳ ವಿಚಾರದಲ್ಲಿ ಯಾವ ರೀತಿಯ ಗೈಡ್ಲೈನ್ ಬರುತ್ತೆ ಆ ಆಧಾರದ ಮೇಲೆ ಚರ್ಚೆ ಮಾಡೋಣ ಎಂದು ತಿಳಿಸಿದರು
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರಬೆಟ್ಟ ಕಾಡಂಚಿನ ಇಂಡಿಗನತ್ತ–ನಾಗಮಲೆ ಗ್ರಾಮದಲ್ಲಿ ಚಿರತೆ ದಾಳಿಗೆ ಬಾಲಕ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ಹುಂಡಿ…
ಬೆಂಗಳೂರು: ವೈದ್ಯಕೀಯ ಕಾಲೇಜುಗಳಿಗೆ ಪರೀಕ್ಷೆ ನಡೆಸುವ ಸಿಇಟಿ ವ್ಯವಸ್ಥೆಯನ್ನು ನಡೆಸಲು ರಾಜ್ಯಗಳಿಗೇ ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು.…
ಕಾಂಗೋ: ಆಫ್ರಿಕಾದ ಕಾಂಗೋದಲ್ಲಿ ಎಬೋಲಾ ಮಾರಣಾಂತಿಕ ಸೋಂಕಿನಿಂದ ಉಂಟಾದ ಸಾವಿನ ಸಂಖ್ಯೆ 136ಕ್ಕೆ ಏರಿದೆ. ಈ ಬಗ್ಗೆ ವಿಶ್ವ ಆರೋಗ್ಯ…
ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮೇ.25ರವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ…
ನವದೆಹಲಿ: ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಸಂಬಂಧ ಸುಪ್ರಿಂಕೋರ್ಟ್ ಮುಂದಿನ ಅರ್ಜಿ ವಿಚಾರಣೆಯನ್ನು…