ರಾಜ್ಯ

ಚರ್ಚಾ ಹಂತದಲ್ಲಿ ಕ್ಷೇತ್ರ ಪನರ್‌ವಿಂಗಡಣೆ ವಿಚಾರ: ಹೆಚ್‌ಡಿ ಕುಮಾರಸ್ವಾಮಿ

ಬೆಂಗಳೂರು: ಕ್ಷೇತ್ರ ಪುನರ್‌ ವಿಂಗಡಣೆ ವಿಚಾರ ಇನ್ನೂ ಚರ್ಚಾ ಹಂತದಲ್ಲಿದೆ. ಮುಂದಿನ ಗೈಡ್‌ಲೈನ್‌ ನೋಡಿ ಇದರ ಬಗ್ಗೆ ಮಾತನಾಡೋಣ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿದ್ದಾರೆ.

ಕ್ಷೇತ್ರ ಪನರ್‌ ವಿಂಗಡಣೆಗೆ ಕಾಂಗ್ರೆಸ್‌ ಪಕ್ಷದ ವಿರೋಧ ವಿಚಾರಕ್ಕೆ ಸಂಬಂಧೀಸಿದಂತೆ ಪ್ರತಿಕ್ರಿಯಿಸಿದ ಅವರು, ಜನಸಂಖ್ಯೆ ಆಧಾರದ ಮೇಲೆ ಕ್ಷೇತ್ರ ಪುನರ್‌ ವಿಂಗಡಣೆ ಆದರೆ ದಕ್ಷಿಣ ರಾಜ್ಯಗಳ ಲೋಕಸಭಾ ಕ್ಷೇತ್ರಗಳ ಸಂಖ್ಯೆ ಕಡಿಮೆ ಆಗಬಹುದು ಎಂಬ ಭಾವನೆ ಎಲ್ಲರಿಗೂ ಇದೆ. ಮುಂದಿನ ದಿನಗಳಲ್ಲಿ ಯಾವ ರೀತಿ ಗೈಡ್‌ ಲೈನ್‌ ಬರುತ್ತದೆ ನೋಡೋಣ ಎಂದರು.

ಸ್ವಾತಂತ್ರ್ಯದ ನಂತರ ಸುಮಾರು 50 ವರ್ಷಗಳ ಕಾಲ ಕಾಂಗ್ರೆಸ್‌ ದೇಶದಲ್ಲಿ ಆಡಳಿತ ನಡೆಸಿದೆ. ಆ ಸಮಯದಲ್ಲಿ ಸಂಪೂರ್ಣ ಬಹುಮತ ಕಾಂಗ್ರೆಸ್‌ಗೆ ಇತ್ತು. ಆದಾದ ನಂತರ ಕೆಲ ಬದಲಾವಣೆ ಆಗಿದೆ. ಮುಂದಿನ ದಿನಗಳಲ್ಲಿ ದಕ್ಷಿಣ ರಾಜ್ಯಗಳ ವಿಚಾರದಲ್ಲಿ ಯಾವ ರೀತಿಯ ಗೈಡ್‌ಲೈನ್‌ ಬರುತ್ತೆ ಆ ಆಧಾರದ ಮೇಲೆ ಚರ್ಚೆ ಮಾಡೋಣ ಎಂದು ತಿಳಿಸಿದರು

 

ಆಂದೋಲನ ಡೆಸ್ಕ್

Recent Posts

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

7 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

11 hours ago

ಶೂಟೌಟ್‌ ಪ್ರಕರಣ ; ಮೃತರು ಬೇಟೆಗಾರರು ಎಂಬುದಕ್ಕೆ ಮತ್ತಷ್ಟು ಸಾಕ್ಷ್ಯ ಬಿಡುಗಡೆ ಮಾಡಿದ ಅರಣ್ಯ ಇಲಾಖೆ

ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್​​ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…

11 hours ago

ನಕಲಿ ಔಷಧ ಜಾಲ ಪತ್ತೆ ಪ್ರಕರಣ ; ಎಸ್‌ಐಟಿ ತನಿಖೆಗೆ ಆದೇಶ

ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…

12 hours ago

ಮುಡಾ ಬದಲಿ ನಿವೇಶನಗಳ ಹಂಚಿಕೆ ಆದೇಶ ರದ್ದು ; ಮುಯ್ಯಿಗೆ ಮುಯ್ಯಿ ತೀರಿಸಿಕೊಂಡ ಸಚಿವ ಯತೀಂದ್ರ

ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್‌ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…

12 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ

ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ   72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…

13 hours ago