ಕಲಬುರಗಿ: ಅಯೋಧ್ಯೆಯಲ್ಲಿ ಕರ್ನಾಟಕ ಭವನ ಕಟ್ಟಲು ನಾಲ್ಕು ಎಕರೆ ಭೂಮಿ ಕೊಡುವಂತೆ ಯುಪಿ ಸರ್ಕಾರಕ್ಕೆ ಪತ್ರ ಬರೆದಿದ್ದೇವೆ ಅಂತ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ಕಲಬುರಗಿಯಲ್ಲಿಂದು ಮಾತನಾಡಿದ ರಾಮಲಿಂಗಾರೆಡ್ಡಿ ಈ ಹಿಂದೆ ಬೊಮ್ಮಾಯಿ ಸಹ ಪತ್ರ ಬರೆದಿದ್ದರು. ನಾನೂ ಸಹ ಪತ್ರ ಬರೆದಿರುವೆ.
ಆದಷ್ಟು ಬೇಗ ಭೂಮಿ ಕೊಡುವ ವಿಶ್ವಾಸವಿದೆ.. ಭೂಮಿ ಕೊಟ್ಟ ನಂತ್ರ ಕಟ್ಟಡದ ಬ್ಲೂಪ್ರಿಂಟ್ ರೆಡಿ ಮಾಡ್ತೇವೆ ಅಂದ್ರು.
ನವದೆಹಲಿ: ಇರಾನ್-ಇಸ್ರೇಲ್ ಸಂಘರ್ಷದಿಂದಾಗಿ ಪಶ್ಚಿಮ ಏಷ್ಯಾದಲ್ಲಿ ರಾಷ್ಟ್ರಗಳ ಸ್ಥಿತಿ ಚಿಂತಾಜನಕವಾಗಿದೆ. ಯುದ್ಧದಿಂದ ಭಾರತದ ಮೇಲೆ ಪರಿಣಾಮ ಬೀರಿದೆ ಎಂದು ಪ್ರಧಾನಿ…
ಟೆಹರಾನ್: ಯುದ್ಧದ ಖರ್ಚು ನಿಭಾಯಿಸಲು ಸಂಚಾರ ಮಾಡುವ ವ್ಯಾಪಾರಿ ಹಡಗುಗಳಿಗೆ ಶುಲ್ಕ ವಿಧಿಸಲು ಇರಾನ್ ನಿರ್ಧರಿಸಿದೆ. ಹಾರ್ಮುಜ್ ಜಲಸಂಧಿ ಮೂಲಕ…
ಚಾಮರಾಜನಗರ: ಅಕಾಲಿಕ ಮಳೆಯಿಂದ ಬೆಳೆ ನಷ್ಟವಾಗಿರುವ ಹಿನ್ನೆಲೆಯಲ್ಲಿ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ…
ನವದೆಹಲಿ: ಪಶ್ಚಿಮ ಏಷ್ಯಾ ಸಂಘರ್ಷದ ವೇಳೆ ದೇಶದ ಮೇಲಾಗುವ ಪ್ರತಿಕೂಲ ಪರಿಣಾಮಗಳ ಬಗ್ಗೆ ಕೇಂದ್ರ ಸರ್ಕಾರ ಸತತ ನಿಗಾ ವಹಿಸುತ್ತಿದ್ದು,…
ಸಾಲಿಗ್ರಾಮ: ಮೈಸೂರು ಜಿಲ್ಲೆಯ ಸಾಲಿಗ್ರಾಮ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಾರ್ಚ್.25ರಂದು ಉಚಿತ ನೇತ್ರ ತಪಾಸಣಾ ಹಾಗೂ ಶಸ್ತ್ರ ಚಿಕಿತ್ಸಾ…
ಹೊಸದಿಲ್ಲಿ: ಭಾರತದ ಯೂರಿಯಾ ಘಟಕಗಳು ಅರ್ಧದಷ್ಟು ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸುತ್ತಿವೆ ಎಂದು ಮೂಲಗಳು ಹೇಳಿವೆ. ಪಶ್ಚಿಮ ಏಷ್ಯಾದಲ್ಲಿನ ಯುದ್ಧವು ಹೊರ್ಮುಜ್…