ಬೆಂಗಳೂರು : ನಮ್ಮ ಮೆಟ್ರೋ ಸಂಚಾರವನ್ನು ಬಿಡದಿವರೆಗೆ ವಿಸ್ತರಿಸಲು ಚಿಂತನೆ ನಡೆಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ಬಿಡದಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ಟೊಯೊಟಾ ಕಿರ್ಲೋಸ್ಕರ್ ಸಂಸ್ಥೆಯ ತಾಂತ್ರಿಕ ತರಬೇತಿ ಕಟ್ಟಡವನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದ ಅವರು, ಟೊಯೊಟಾ ಕಿರ್ಲೋಸ್ಕರ್ ಸಂಸ್ಥೆ ಆಟೋಮೊಬೈಲ್ ಕ್ಷೇತ್ರದಲ್ಲಿ ಉತ್ತಮ ಹೆಸರುಗಳಿಸಿದ್ದು, ಉತ್ಪಾದನಾ ವಲಯದಲ್ಲಿ ಸಾಕಷ್ಟು ಬದಲಾವಣೆ ತಂದಿದೆ.
ಕರ್ನಾಟಕ ರಾಜ್ಯದೊಂದಿಗೆ ವಿವಿಧ ಹೂಡಿಕೆ ಮಾಡುವ ಮೂಲಕ ಟೊಯೊಟಾ ಕಿರ್ಲೋಸ್ಕರ್ ಸಂಸ್ಥೆ ತಂತ್ರಜ್ಞಾನ ಹಾಗೂ ಹೊಸ ಉದ್ಯಮ ಸೃಷ್ಟಿಸುವಲ್ಲಿ ಮುಂಚೂಣಿಯಲ್ಲಿದೆ. ಈ ಸಂಸ್ಥೆಯಿಂದ ಬಿಡದಿಯಲ್ಲಿ ಸ್ಥಾಪಿತವಾದ ತಾಂತ್ರಿಕ ತರಬೇತಿ ವಿಭಾಗ ವಿದ್ಯಾರ್ಥಿಗಳ ಕೌಶಲ್ಯ ಹೆಚ್ಚಿಸಿ, ಅವರ ಭವಿಷ್ಯಕ್ಕೆ ಉತ್ತಮ ಅಡಿಪಾಯ ಹಾಕಲಿದೆ. ಬಿಡದಿಯ ಅಭಿವೃದ್ಧಿಗಾಗಿ ಸರ್ಕಾರ ಹಲವು ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ ಎಂದು ಡಿಕೆ ಶಿವಕುಮಾರ್ ಹೇಳಿದರು.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…