ಬೆಂಗಳೂರು: ನಮಗಾಗಿ ಬೆವರು ಸುರಿಸಿ ದುಡಿಯುವ ಕಾರ್ಯಕರ್ತರ ಮನಸ್ಸನ್ನು ನೋಯಿಸಬಾರದು ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದ್ದಾರೆ.
ಬಿಜೆಪಿಯಲ್ಲಿ ಇತ್ತೀಚೆಗೆ ಬಣ ರಾಜಕೀಯ ಮುಂದುವರಿದಿದ್ದು, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಣದ ನಡುವೆ ಕಿತ್ತಾಟ ತಾರಕಕ್ಕೇರಿದೆ.
ಈ ನಡುವೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರರನ್ನು ಕೆಳಗಿಳಿಸಲೇಬೇಕು ಎಂದು ಪಣ ತೊಟ್ಟಿರುವ ಶಾಸಕ ಯತ್ನಾಳ್ ಪದೇ ಪದೇ ದೆಹಲಿಗೆ ಭೇಟಿ ನೀಡುತ್ತಿದ್ದಾರೆ.
ಕೇಂದ್ರ ಸಚಿವ ವಿ.ಸೋಮಣ್ಣ ಅವರ ಮನೆಯ ಗೃಹ ಪ್ರವೇಶದ ನೆಪಹೇಳಿ ದೆಹಲಿಗೆ ತೆರಳಿರುವ ಯತ್ನಾಳ್ ಅಂಡ್ ಟೀಂ ಬಿಜೆಪಿ ಹೈಕಮಾಂಡ್ ಭೇಟಿ ಮಾಡುವ ಎಲ್ಲಾ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
ಈ ಬೆಳವಣಿಗೆ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಎಂಎಲ್ಸಿ ಸಿ.ಟಿ.ರವಿ ಅವರು, ಈಗ ನಮಗಾಗಿ ಬೆವರು ಸುರಿಸಿ ದುಡಿಯುವ ಕಾರ್ಯಕರ್ತರ ಮನಸ್ಸನ್ನು ನೋಯಿಸಬಾರದು. ವಿಶ್ವಾಸ ಇಲ್ಲದೇ ಇರುವ ಸಂಬಂಧ ಬಹಳ ದಿನ ಉಳಿಯಲ್ಲ ಎಂದು ಕಿಡಿಕಾರಿದರು.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…