ಬೆಂಗಳೂರು: ಇರಾನ್-ಇಸ್ರೇಲ್ ಯುದ್ಧ ಮತ್ತೆ ತೀವ್ರಗೊಂಡ ಪರಿಣಾಮ ಬೆಂಗಳೂರಿಗೆ ಆಗಮಿಸಬೇಕಿದ್ದ 8 ಮತ್ತು ನಿರ್ಗಮಿಸಬೇಕಿದ್ದ 9 ವಿಮಾನಗಳ ಹಾರಾಟ ರದ್ದಾಗಿದೆ.
ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 17 ವಿಮಾನಗಳು ರದ್ದಾಗಿವೆ. ಅಬುಧಾಬಿ, ರಿಯಾದ್, ಜೆದ್ದಾ, ದಮ್ಮಾಮ್, ದುಬೈ, ದೋಹಾ ಮಾರ್ಗಗಳಿಂದ ಬೆಂಗಳೂರಿಗೆ ಬರಬೇಕಿದ್ದ 08 ಹಾಗೂ ಬೆಂಗಳೂರಿನಿಂದ ತೆರಳಬೇಕಿದ್ದ 09 ವಿಮಾನಗಳು ರದ್ದಾಗಿವೆ.
ಏರ್ಸ್ಪೇಸ್ ನಿರ್ಬಂಧ ಮತ್ತು ಭದ್ರತಾ ಕಾರಣದಿಂದ ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ. ಪ್ರಯಾಣಿಕರು ತಮ್ಮ ವಿಮಾನ ವೇಳಾಪಟ್ಟಿಯನ್ನು ಪರಿಶೀಲಿಸಲು ವಿಮಾನ ನಿಲ್ದಾಣ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಇದರಿಂದ ಮಧ್ಯಪ್ರಾಚ್ಯಕ್ಕೆ ಹೋಗುವ ಪ್ರಯಾಣಿಕರಿಗೆ ತಾತ್ಕಾಲಿಕ ತೊಂದರೆ ಉಂಟಾಗುವ ಸಾಧ್ಯತೆ ಇದೆ.
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…