ಬೆಂಗಳೂರು: ನಗರದಲ್ಲಿ ಮಳೆ ಆರ್ಭಟ ದ್ವಿಗುಣಗೊಂಡಿದ್ದು, ನಿರಂತರ ಮಳೆಯಿಂದಾಗಿ ದೊಡ್ಡ ದೊಡ್ಡ ಅವಾಂತರಗಳು ಸೃಷ್ಟಿಯಾಗುತ್ತಿವೆ.
ಒಂದು ವಾರದಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ಮನೆ, ಕಟ್ಟಡ ಸೇರಿದಂತೆ ಬೃಹತ್ ಅಪಾರ್ಟ್ಮೆಂಟ್ಗಳು, ವಾಹನಗಳು ನೀರಿನಲ್ಲಿ ಮುಳುಗಿ ಹೋಗಿವೆ.
ಭಾರಿಗೆ ಮಳೆ ಹೆಬ್ಬಾಳದ ಡಾಲರ್ಸ್ ಕಾಲೋನಿಯ ರೈಲ್ವೆ ಅಂಡರ್ಪಾಸ್, ಪ್ರೆಸ್ಟೀಜ್ ಅಪಾರ್ಟ್ಮೆಂಟ್, ಸಿ.ಐ.ಎಲ್ ಬಡವಾಣೆ ಸೇರಿದಂತೆ ಇನ್ನಿತರ ಪ್ರದೇಶಗಳಲ್ಲಿ ಮಳೆ ನೀರು ನಿಂತು ಕೆರೆಗಳೇ ಸೃಷ್ಟಿಯಾಗಿದೆ. ಇನ್ನುಳಿದಂತೆ ಎ.ಜಿ ರೋಡ್, ರೇಸ್ ಕೋರ್ಸ್, ಮಲ್ಲೇಶ್ವರಂ, ಯಶವಂತಪುರ, ಬಾಣಸವಾಡಿ ಸೇರಿದಂತೆ ಹಲವು ಕಡೆ ಭಾರಿ ಮಳೆಯಾಗಿದೆ.
ಬುಧವಾರ ಸಂಜೆ ಸುರಿದ ಧಾರಾಕಾರ ಮಳೆ ರಾಮಕೃಷ್ಣನಗರ, ಫಯಾಜಾಬಾದ್ ಹಾಗೂ ಹಲಚೇನಹಳ್ಳಿಯಲ್ಲಿ ಸುಮಾರು 100 ಮನೆಗಳು ಜಲಾವೃತವಾಗಿವೆ. ಜೊತೆಗೆ ಅಲ್ಲಲ್ಲಿ ಮರಗಳು ಧರೆಗುರುಳಿದ್ದು, ಮರದ ಕೆಳಗೆ ನಿಲ್ಲಿಸಿದ್ದ ಕಾರುಗಳು ಜಖಂಗೊಂಡಿವೆ.
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…