ಬೆಂಗಳೂರು: ನಗರದಲ್ಲಿ ಮಳೆ ಆರ್ಭಟ ದ್ವಿಗುಣಗೊಂಡಿದ್ದು, ನಿರಂತರ ಮಳೆಯಿಂದಾಗಿ ದೊಡ್ಡ ದೊಡ್ಡ ಅವಾಂತರಗಳು ಸೃಷ್ಟಿಯಾಗುತ್ತಿವೆ.
ಒಂದು ವಾರದಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ಮನೆ, ಕಟ್ಟಡ ಸೇರಿದಂತೆ ಬೃಹತ್ ಅಪಾರ್ಟ್ಮೆಂಟ್ಗಳು, ವಾಹನಗಳು ನೀರಿನಲ್ಲಿ ಮುಳುಗಿ ಹೋಗಿವೆ.
ಭಾರಿಗೆ ಮಳೆ ಹೆಬ್ಬಾಳದ ಡಾಲರ್ಸ್ ಕಾಲೋನಿಯ ರೈಲ್ವೆ ಅಂಡರ್ಪಾಸ್, ಪ್ರೆಸ್ಟೀಜ್ ಅಪಾರ್ಟ್ಮೆಂಟ್, ಸಿ.ಐ.ಎಲ್ ಬಡವಾಣೆ ಸೇರಿದಂತೆ ಇನ್ನಿತರ ಪ್ರದೇಶಗಳಲ್ಲಿ ಮಳೆ ನೀರು ನಿಂತು ಕೆರೆಗಳೇ ಸೃಷ್ಟಿಯಾಗಿದೆ. ಇನ್ನುಳಿದಂತೆ ಎ.ಜಿ ರೋಡ್, ರೇಸ್ ಕೋರ್ಸ್, ಮಲ್ಲೇಶ್ವರಂ, ಯಶವಂತಪುರ, ಬಾಣಸವಾಡಿ ಸೇರಿದಂತೆ ಹಲವು ಕಡೆ ಭಾರಿ ಮಳೆಯಾಗಿದೆ.
ಬುಧವಾರ ಸಂಜೆ ಸುರಿದ ಧಾರಾಕಾರ ಮಳೆ ರಾಮಕೃಷ್ಣನಗರ, ಫಯಾಜಾಬಾದ್ ಹಾಗೂ ಹಲಚೇನಹಳ್ಳಿಯಲ್ಲಿ ಸುಮಾರು 100 ಮನೆಗಳು ಜಲಾವೃತವಾಗಿವೆ. ಜೊತೆಗೆ ಅಲ್ಲಲ್ಲಿ ಮರಗಳು ಧರೆಗುರುಳಿದ್ದು, ಮರದ ಕೆಳಗೆ ನಿಲ್ಲಿಸಿದ್ದ ಕಾರುಗಳು ಜಖಂಗೊಂಡಿವೆ.
ಬೀಚಿಂಗ್ : ಚೀನಾದ ವಿರುದ್ಧ ಬಹಿರಂಗವಾಗಿಯೇ ಆಕ್ರೋಶ ಹೊರಹಾಕುತ್ತಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈಗ ಚೀನಾವನ್ನು ಹಾಡಿ ಹೊಗಳಿದ್ದಾರೆ.…
ನವದೆಹಲಿ : ಸ್ಲೀಪರ್ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಮೇಲೆ ಮೂಹಿಕ ಅತ್ಯಾಚಾರ ಎಸಗಿರುವ ಘಟನೆ ದೆಹಲಿಯ ನಂಗ್ಲೋಯಿಯಲ್ಲಿ ನಡೆದಿದೆ. ಬಸ್ಸಿನಲ್ಲಿ…
ಶಿಥಿಲಗೊಂಡಿರುವ ಸುಮಾರು 130 ವರ್ಷ ಇತಿಹಾಸ ಹೊಂದಿರುವ ಕಟ್ಟಡ ಕೆ.ಪಿ.ಮದನ್ ಮೈಸೂರು : ಪುಟ್ಟದಾದರೂ ವಿಶಿಷ್ಟ ವಾಸ್ತು ಶೈಲಿಯಿಂದ ಗಮನಸೆಳೆಯುವ…
ರಾಮನಗರ: ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದ ನಟ ದಿಲೀಪ್ ರಾಜ್ ಅವರ ಅಂತ್ಯಕ್ರಿಯೆ ಲಿಂಗಾಯತ ಸಂಪ್ರದಾಯದಂತೆ ನೆರವೇರಿತು. ರಾಮನಗರ ತಾಲ್ಲೂಕಿನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಗೋಪಿನಾಥಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲಂಬಾಡಿ ಗ್ರಾಮದಲ್ಲಿನ ಪುರಾತನ…