ಬೆಂಗಳೂರು: ನಗರದಲ್ಲಿ ಮಳೆ ಆರ್ಭಟ ದ್ವಿಗುಣಗೊಂಡಿದ್ದು, ನಿರಂತರ ಮಳೆಯಿಂದಾಗಿ ದೊಡ್ಡ ದೊಡ್ಡ ಅವಾಂತರಗಳು ಸೃಷ್ಟಿಯಾಗುತ್ತಿವೆ.
ಒಂದು ವಾರದಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ಮನೆ, ಕಟ್ಟಡ ಸೇರಿದಂತೆ ಬೃಹತ್ ಅಪಾರ್ಟ್ಮೆಂಟ್ಗಳು, ವಾಹನಗಳು ನೀರಿನಲ್ಲಿ ಮುಳುಗಿ ಹೋಗಿವೆ.
ಭಾರಿಗೆ ಮಳೆ ಹೆಬ್ಬಾಳದ ಡಾಲರ್ಸ್ ಕಾಲೋನಿಯ ರೈಲ್ವೆ ಅಂಡರ್ಪಾಸ್, ಪ್ರೆಸ್ಟೀಜ್ ಅಪಾರ್ಟ್ಮೆಂಟ್, ಸಿ.ಐ.ಎಲ್ ಬಡವಾಣೆ ಸೇರಿದಂತೆ ಇನ್ನಿತರ ಪ್ರದೇಶಗಳಲ್ಲಿ ಮಳೆ ನೀರು ನಿಂತು ಕೆರೆಗಳೇ ಸೃಷ್ಟಿಯಾಗಿದೆ. ಇನ್ನುಳಿದಂತೆ ಎ.ಜಿ ರೋಡ್, ರೇಸ್ ಕೋರ್ಸ್, ಮಲ್ಲೇಶ್ವರಂ, ಯಶವಂತಪುರ, ಬಾಣಸವಾಡಿ ಸೇರಿದಂತೆ ಹಲವು ಕಡೆ ಭಾರಿ ಮಳೆಯಾಗಿದೆ.
ಬುಧವಾರ ಸಂಜೆ ಸುರಿದ ಧಾರಾಕಾರ ಮಳೆ ರಾಮಕೃಷ್ಣನಗರ, ಫಯಾಜಾಬಾದ್ ಹಾಗೂ ಹಲಚೇನಹಳ್ಳಿಯಲ್ಲಿ ಸುಮಾರು 100 ಮನೆಗಳು ಜಲಾವೃತವಾಗಿವೆ. ಜೊತೆಗೆ ಅಲ್ಲಲ್ಲಿ ಮರಗಳು ಧರೆಗುರುಳಿದ್ದು, ಮರದ ಕೆಳಗೆ ನಿಲ್ಲಿಸಿದ್ದ ಕಾರುಗಳು ಜಖಂಗೊಂಡಿವೆ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…