ಬೆಂಗಳೂರು: ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕೆಂಪಣ್ಣ ಅವರು, ಎರಡು ದಿನಗಳ ಹಿಂದೆಯಷ್ಟೇ ಆಸ್ಪತ್ರೆಗೆ ದಾಖಲಾಗಿದ್ದರು.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿ ಮನೆಗೆ ವಾಪಸ್ ಆಗಿದ್ದರು. ಆದರೆ ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಕೆಂಪಣ್ಣ ಅವರು ಬಸವರಾಜ ಬೊಮ್ಮಾಯಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದರು. ಇದು ರಾಜ್ಯಾದ್ಯಂತ ಭಾರೀ ಸದ್ದು ಮಾಡಿತ್ತು.
ಇದಲ್ಲದೇ ಕಳೆದ ಕೆಲ ತಿಂಗಳ ಹಿಂದೆ ಕಾಂಗ್ರೆಸ್ ಸರ್ಕಾರದ ವಿರುದ್ಧವು 40% ಕಮಿಷನ್ ಆರೋಪ ಮಾಡಿದ್ದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…