ರಾಜ್ಯ

ಶೀಘ್ರದಲ್ಲೇ ಜೆಡಿಎಸ್-ಬಿಜೆಪಿ ನಡುವೆ ಸಮನ್ವಯ ಸಮಿತಿ ರಚನೆ: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಜೆಡಿಎಸ್‌ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆ ಸದ್ಯಕ್ಕೆ ಇಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯ ನಾನೇ ಅಧ್ಯಕ್ಷ ಆಗಿ ಇದ್ದೇನೆ. ನಿಖಿಲ್‌ಗೆ ರಾಜ್ಯಾಧ್ಯಕ್ಷ ಹುದ್ದೆ ಕೊಡಬೇಕು ಎಂದು ಹಲವೆಡೆ ಆಗ್ರಹ ಕೇಳಿಬರುತ್ತಿದೆ. ಸದ್ಯಕ್ಕೆ ರಾಜ್ಯಾಧ್ಯಕ್ಷ ಬದಲಾವಣೆ ಇಲ್ಲ ಎಂದು ತಿಳಿಸಿದರು.

ಇದನ್ನು ಓದಿ: ಮೈಸೂರಿನಲ್ಲಿ ಭ್ರೂಣಲಿಂಗ ಪತ್ತೆ ಬೆಳಕಿಗೆ: ಸಚಿವ ದಿನೇಶ್‌ ಗುಂಡೂರಾವ್‌ ರಿಯಾಕ್ಷನ್‌

ಇದೇ ವೇಳೆ ಸಮನ್ವಯ ಸಮಿತಿ ಬಗ್ಗೆ ಮಾತನಾಡಿದ ಅವರು, ಶೀಘ್ರದಲ್ಲೇ ಜೆಡಿಎಸ್-ಬಿಜೆಪಿ ನಡುವೆ ಸಮನ್ವಯ ಸಮಿತಿ ರಚನೆ ಆಗಲಿದೆ. ಬೆಂಗಳೂರಿಗೆ ಒಂದು, ರಾಜ್ಯಕ್ಕೆ ಒಂದು ಸಮನ್ವಯ ಸಮಿತಿ ರಚನೆ ಬಗ್ಗೆ ತೀರ್ಮಾನ ಆಗಿದೆ. ಒಂದು ವಾರ ಅಥವಾ 10 ದಿನಗಳಲ್ಲಿ ಅದರ ಬಗ್ಗೆ ಅಂತಿಮ ತೀರ್ಮಾನ ಮಾಡುತ್ತೇವೆ ಎಂದು ಮಾಹಿತಿ ನೀಡಿದರು.

ಆಂದೋಲನ ಡೆಸ್ಕ್

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

7 mins ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

16 hours ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

17 hours ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

19 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

21 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

22 hours ago