Mysore
18
broken clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

ಥೈಲ್ಯಾಂಡ್‌ಗೆ ತೆರಳಲು ನಟ ದರ್ಶನ್‌ಗೆ ಕೋರ್ಟ್‌ ಅವಕಾಶ

Court Grants Actor Darshan Permission to Travel to Thailand

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದರ್ಶನ್‌ ವಿದೇಶ ಪ್ರವಾಸಕ್ಕೆ ತೆರಳಲು ಕೋರ್ಟ್‌ ಅನುಮತಿ ನೀಡಿದೆ.

ಡೆವಿಲ್‌ ಚಿತ್ರದ ಚಿತ್ರೀಕರಣಕ್ಕಾಗಿ ದರ್ಶನ್‌ ಈ ಅನುಮತಿ ಪಡೆದುಕೊಂಡಿದ್ದಾರೆ. ಇಸ್ರೇಲ್‌ನಲ್ಲಿ ಚಿತ್ರೀಕರಣಕ್ಕೆ ತೀರ್ಮಾನ ಮಾಡಲಾಗಿತ್ತು. ಆದರೆ ಇಸ್ರೇಲ್‌ನಲ್ಲಿ ಯುದ್ಧದ ವಾತಾವರಣ ಇರುವ ಹಿನ್ನೆಲೆಯಲ್ಲಿ ಈಗ ಚಿತ್ರತಂಡ ಥೈಲ್ಯಾಂಡ್‌ನಲ್ಲಿ ಮಾತ್ರ ಚಿತ್ರೀಕರಣ ಮಾಡಲು ನಿರ್ಧಾರ ಮಾಡಿದೆ.

ಈ ಹಿನ್ನೆಲೆಯಲ್ಲಿ ಥೈಲ್ಯಾಂಡ್‌ಗೆ ತೆರಳಲು ನಟ ದರ್ಶನ್‌ಗೆ ಕೋರ್ಟ್‌ ಅನುಮತಿ ನೀಡಿದೆ.

Tags:
error: Content is protected !!