ರಾಜ್ಯ

ಥೈಲ್ಯಾಂಡ್‌ಗೆ ತೆರಳಲು ನಟ ದರ್ಶನ್‌ಗೆ ಕೋರ್ಟ್‌ ಅವಕಾಶ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದರ್ಶನ್‌ ವಿದೇಶ ಪ್ರವಾಸಕ್ಕೆ ತೆರಳಲು ಕೋರ್ಟ್‌ ಅನುಮತಿ ನೀಡಿದೆ.

ಡೆವಿಲ್‌ ಚಿತ್ರದ ಚಿತ್ರೀಕರಣಕ್ಕಾಗಿ ದರ್ಶನ್‌ ಈ ಅನುಮತಿ ಪಡೆದುಕೊಂಡಿದ್ದಾರೆ. ಇಸ್ರೇಲ್‌ನಲ್ಲಿ ಚಿತ್ರೀಕರಣಕ್ಕೆ ತೀರ್ಮಾನ ಮಾಡಲಾಗಿತ್ತು. ಆದರೆ ಇಸ್ರೇಲ್‌ನಲ್ಲಿ ಯುದ್ಧದ ವಾತಾವರಣ ಇರುವ ಹಿನ್ನೆಲೆಯಲ್ಲಿ ಈಗ ಚಿತ್ರತಂಡ ಥೈಲ್ಯಾಂಡ್‌ನಲ್ಲಿ ಮಾತ್ರ ಚಿತ್ರೀಕರಣ ಮಾಡಲು ನಿರ್ಧಾರ ಮಾಡಿದೆ.

ಈ ಹಿನ್ನೆಲೆಯಲ್ಲಿ ಥೈಲ್ಯಾಂಡ್‌ಗೆ ತೆರಳಲು ನಟ ದರ್ಶನ್‌ಗೆ ಕೋರ್ಟ್‌ ಅನುಮತಿ ನೀಡಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ನದಿ ಮಾಲಿನ್ಯ ತಡೆಗಟ್ಟಿ

ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…

1 hour ago

ಓದುಗರ ಪತ್ರ: ಸಚಿವ ಸೋಮಣ್ಣ ಹೇಳಿಕೆ ಸ್ವಾಗತಾರ್ಹ

ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…

1 hour ago

ಓದುಗರ ಪತ್ರ: ಅಪಾಯಕಾರಿ ಮರದ ಕೊಂಬೆ ತೆರವುಗೊಳಿಸಿ

ಮೈಸೂರಿನ ಮಾನಸಗಂಗೋತ್ರಿಯಿಂದ ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿಗೆ (ಎಸ್‌ಜೆಸಿಇ) ಸಂಪರ್ಕ ಕಲ್ಪಿಸುವ ರಸ್ತೆಯ ಎಡ ಬದಿಯಲ್ಲಿ ಇರುವ ಮರವೊಂದರ ಕೊಂಬೆ…

1 hour ago

ಓದುಗರ ಪತ್ರ: ನವ ಭಾರತದ ನಿರ್ಮಾತೃ ಡಾ.ಅಂಬೇಡ್ಕರ್

ಶ್ರೇಷ್ಠ ಸಂವಿಧಾನದ ಮೂಲಕ ಶೋಷಿತ ಸಮುದಾಯಗಳಿಗೆ ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮೀಸಲು ಸೌಲಭ್ಯ ಕಲ್ಪಿಸುವ ಮೂಲಕ ಅವರ ಬಾಳಿಗೆ…

1 hour ago

ಆಂತರಿಕ ಕ್ಲೋಭೆಯಿಂದ ಭಾರತ ರಕ್ಷಿಸಿದ ಅಂಬೇಡ್ಕರ್

ಸಿ.ಹರಕುಮಾರ್, ಬರಹಗಾರ ಬಾಬಾ ಸಾಹೇಬ್‌ರ ಧಾರ್ಮಿಕ ನಿಲುವು ಅರಿಯಲು ಬಹುತೇಕರು ವಿಫಲ ಭಾರತದ ಭಾಗ್ಯವಿಧಾತ ಮತ್ತು ಸಂವಿಧಾನ ಕರ್ತೃ ಡಾ.ಬಿ.ಆರ್.ಅಂಬೇಡ್ಕರ್…

1 hour ago

ಕೊಡಗು ಜಿಲ್ಲೆಯಲ್ಲೂ ಹೆಚ್ಚುತ್ತಿರುವ ತಾಪಮಾನ

ನವೀನ್ ಡಿಸೋಜ ಬಳಲಿಕೆಯೊಂದಿಗೆ ಆರೋಗ್ಯ ಹದಗೆಡುವ ಸಾಧ್ಯತೆ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ  ಮಡಿಕೇರಿ: ಅಚ್ಚ ಹಸಿರಿನ ಪರಿಸರದೊಂದಿಗೆ…

1 hour ago