Court Grants Actor Darshan Permission to Travel to Thailand
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದರ್ಶನ್ ವಿದೇಶ ಪ್ರವಾಸಕ್ಕೆ ತೆರಳಲು ಕೋರ್ಟ್ ಅನುಮತಿ ನೀಡಿದೆ.
ಡೆವಿಲ್ ಚಿತ್ರದ ಚಿತ್ರೀಕರಣಕ್ಕಾಗಿ ದರ್ಶನ್ ಈ ಅನುಮತಿ ಪಡೆದುಕೊಂಡಿದ್ದಾರೆ. ಇಸ್ರೇಲ್ನಲ್ಲಿ ಚಿತ್ರೀಕರಣಕ್ಕೆ ತೀರ್ಮಾನ ಮಾಡಲಾಗಿತ್ತು. ಆದರೆ ಇಸ್ರೇಲ್ನಲ್ಲಿ ಯುದ್ಧದ ವಾತಾವರಣ ಇರುವ ಹಿನ್ನೆಲೆಯಲ್ಲಿ ಈಗ ಚಿತ್ರತಂಡ ಥೈಲ್ಯಾಂಡ್ನಲ್ಲಿ ಮಾತ್ರ ಚಿತ್ರೀಕರಣ ಮಾಡಲು ನಿರ್ಧಾರ ಮಾಡಿದೆ.
ಈ ಹಿನ್ನೆಲೆಯಲ್ಲಿ ಥೈಲ್ಯಾಂಡ್ಗೆ ತೆರಳಲು ನಟ ದರ್ಶನ್ಗೆ ಕೋರ್ಟ್ ಅನುಮತಿ ನೀಡಿದೆ.
ಬೆಂಗಳೂರು : ರಾಜ್ಯದಲ್ಲಿ 5 ಲಕ್ಷ ನಿವೇಶನ ಹಂಚಿಕೆಗೆ ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದ…
ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…
ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…