ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಕಾಲದ ಹಗರಣದ ಆರೋಪ ಪ್ರಕರಣದ ವರದಿ ಸಿಎಂ ಸಿದ್ದರಾಮಯ್ಯ ಕೈ ಸೇರಿದೆ.
ಈ ಮೂಲಕ ವಾಲ್ಮೀಕಿ ನಿಗಮದ ಹಗರಣ ಮತ್ತು ಮುಡಾ ಹಗರಣದ ಬಗ್ಗೆ ದೊಡ್ಡ ಮಟ್ಟದ ಹೋರಾಟ ನಡೆಸುತ್ತಿರುವ ಬಿಜೆಪಿ ನಾಯಕರಿಗೆ ಬಿಗ್ ಶಾಕ್ ಎದುರಾಗಿದೆ. ಕೋವಿಡ್ ಸಂದರ್ಭದಲ್ಲಿ 2 ಸಾವಿರ ಕೋಟಿ ರೂ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಆರೋಪ ಮಾಡುತ್ತಿದ್ದು, ಈಗ ಕಾಂಗ್ರೆಸ್ ನಾಯಕರಿಗೆ ಪ್ರಬಲ ಅಸ್ತ್ರ ಸಿಕ್ಕಿದೆ ಎನ್ನಲಾಗಿದೆ.
ವರದಿ ಕೈ ಸೇರಿದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸಚಿವರಾದ ಪ್ರಿಯಾಂಕ್ ಖರ್ಗೆ, ಎಂ.ಬಿ.ಪಾಟೀಲ್ ಸೇರಿದಂತೆ ಹಲವು ಸಚಿವರು ಪ್ರಕರಣ ಸಂಬಂಧ ಸುದೀರ್ಘ ಸಮಾಲೋಚನೆ ನಡೆಸಿದ್ದಾರೆ.
ಜಸ್ಟೀಸ್ ಜಾನ್ ಮೈಕಲ್ ಡಿ ಕುನ್ಹಾ ನೇತೃತ್ವದ ಆಯೋಗ ತನಿಖಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ. ಈ ಮೂಲಕ ಬಿಜೆಪಿ ನಾಯಕರಿಗೆ ಬಿಗ್ ಶಾಕ್ ಎದುರಾಗಿದೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…