ಮಂಡ್ಯ: ನಾನು ಕೋವಿಡ್ ಹಗರಣದಲ್ಲಿ ಸಿಲುಕುವ ಪ್ರಮೇಯವೇ ಬರಲ್ಲ ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಾ.ಸಿ.ಎನ್.ಮಂಜುನಾಥ್ ಹೇಳಿದ್ದಾರೆ.
ಕೋವಿಡ್ ಹಗರಣ ಸಂಬಂಧ ಮಂಡ್ಯದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕೋವಿಡ್-19 ಸಮಿತಿಯ ಮುಖ್ಯಸ್ಥನಲ್ಲ. ಆ ಸಮಿತಿಗೆ ಒಬ್ಬ ಸಲಹೆಗಾರ ಅಷ್ಟೆ. ನಾನು ಸಲಹೆಗಾರನಾಗಿ ಅಭಿಪ್ರಾಯ ಕೊಡುತ್ತಿದ್ದೆ ಅಷ್ಟೇ. ಈ ಹಗರಣದಲ್ಲಿ ಸಿಲುಕುವ ಪ್ರಮೇಯವೇ ಬರಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಇನ್ನು ನಿಮ್ಮ ವಿರುದ್ಧ ಬೆಡ್ ಖರೀದಿ ಬಗ್ಗೆ ಆರೋಪಗಳು ಕೇಳಿಬಂದಿವೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಆ ಸಮಿತಿಯಲ್ಲಿ ಅನೇಕ ತಜ್ಞರು ಹಾಗೂ ಇಲಾಖೆಗಳಿವೆ. ಹಾಗೇಯೇ ಅದು ಮೆಡಿಕಲ್ ಎಮರ್ಜೆನ್ಸಿ. ಪ್ರಪಂಚದಾದ್ಯಂತ ತುರ್ತು ಪರಿಸ್ಥಿತಿ ಇದ್ದ ಕಾರಣ ನಮ್ಮನ್ನು ಸ್ಪೆಷಲಿಸ್ಟ್ ಆಗಿ ನೇಮಕ ಮಾಡಿಕೊಂಡಿದ್ದರು ಅಷ್ಟೇ. ನಮಗೆ ನೇರ ಆಡಳಿತವಿರಲಿಲ್ಲ ಎಂದರು.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…