Categories: ರಾಜ್ಯ

ಕೋವಿಡ್‌ ಹಗರಣ ಸಂಬಂಧ ಸಂಸದ ಸಿ.ಎನ್.ಮಂಜುನಾಥ್‌ ಪ್ರತಿಕ್ರಿಯೆ

ಮಂಡ್ಯ: ನಾನು ಕೋವಿಡ್‌ ಹಗರಣದಲ್ಲಿ ಸಿಲುಕುವ ಪ್ರಮೇಯವೇ ಬರಲ್ಲ ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಾ.ಸಿ.ಎನ್.ಮಂಜುನಾಥ್‌ ಹೇಳಿದ್ದಾರೆ.

ಕೋವಿಡ್‌ ಹಗರಣ ಸಂಬಂಧ ಮಂಡ್ಯದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕೋವಿಡ್-19 ಸಮಿತಿಯ ಮುಖ್ಯಸ್ಥನಲ್ಲ. ಆ ಸಮಿತಿಗೆ ಒಬ್ಬ ಸಲಹೆಗಾರ ಅಷ್ಟೆ. ನಾನು ಸಲಹೆಗಾರನಾಗಿ ಅಭಿಪ್ರಾಯ ಕೊಡುತ್ತಿದ್ದೆ ಅಷ್ಟೇ. ಈ ಹಗರಣದಲ್ಲಿ ಸಿಲುಕುವ ಪ್ರಮೇಯವೇ ಬರಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಇನ್ನು ನಿಮ್ಮ ವಿರುದ್ಧ ಬೆಡ್ ಖರೀದಿ ಬಗ್ಗೆ ಆರೋಪಗಳು ಕೇಳಿಬಂದಿವೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಆ ಸಮಿತಿಯಲ್ಲಿ ಅನೇಕ ತಜ್ಞರು ಹಾಗೂ ಇಲಾಖೆಗಳಿವೆ. ಹಾಗೇಯೇ ಅದು ಮೆಡಿಕಲ್‌ ಎಮರ್ಜೆನ್ಸಿ. ಪ್ರಪಂಚದಾದ್ಯಂತ ತುರ್ತು ಪರಿಸ್ಥಿತಿ ಇದ್ದ ಕಾರಣ ನಮ್ಮನ್ನು ಸ್ಪೆಷಲಿಸ್ಟ್‌ ಆಗಿ ನೇಮಕ ಮಾಡಿಕೊಂಡಿದ್ದರು ಅಷ್ಟೇ. ನಮಗೆ ನೇರ ಆಡಳಿತವಿರಲಿಲ್ಲ ಎಂದರು.

ಆಂದೋಲನ ಡೆಸ್ಕ್

Recent Posts

ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ : ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು : ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ. ಸಂಪುಟ ಪುನರ್‌ ರಚನೆ ಆಗಲಿ ಎಂದು ಸಚಿವ ದಿನೇಶ್‌ ಗುಂಡೂರಾವ್‌…

19 mins ago

ನಾಳೆ ದಿಲ್ಲಿಗೆ ಸಿಎಂ, ಡಿಸಿಎಂ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನಾಳೆ(ಏ.16) ದೆಹಲಿ ಪ್ರವಾಸ ಕೈಗೊಳ್ಳಲಿದ್ದು, ಕಾಂಗ್ರೆಸ್‍ನಲ್ಲಿ ಚಟುವಟಿಕೆಗಳು ಮತ್ತಷ್ಟು…

36 mins ago

ಶಾಸಕ ವಿನಯ್‌ ಕುಲಕರ್ಣಿ ಸೇರಿ 17 ಅಪರಾಧಿಗಳಿಗೆ ನಾಳೆ ಶಿಕ್ಷೆ ಪ್ರಮಾಣ ಪ್ರಕಟ: ಆದೇಶ ಕಾಯ್ದಿರಿಸಿದ ಕೋರ್ಟ್‌

ಬೆಂಗಳೂರು: ಧಾರವಾಡದ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದ ಅಪರಾಧಿಗಳಿಗೆ ವಿಶೇಷ ನ್ಯಾಯಾಲಯ ನಾಳೆ ಶಿಕ್ಷೆಯ…

1 hour ago

ಎಚ್.ಡಿ.ಕೋಟೆ| ಕಾಡಾನೆ ದಾಳಿ: ಮಹಿಳೆ ಸ್ಥಿತಿ ಗಂಭೀರ

ಮಂಜು ಕೋಟೆ: ಎಚ್.ಡಿ.ಕೋಟೆ ತಾಲ್ಲೂಕು ವರದಿಗಾರರು  ಎಚ್.ಡಿ.ಕೋಟೆ: ಜಮೀನಿಗೆ ಸೌದೆ ತರಲು ಹೋದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ…

1 hour ago

ಮಹೇಶ್‌ ಶೆಟ್ಟಿ ತಿಮರೋಡಿ ವಿರುದ್ಧ ಎಫ್‌ಐಆರ್‌ ದಾಖಲು

ಮಂಗಳೂರು: ಯಕ್ಷಗಾನ ಕಲಾವಿದರಿಗೆ ಬೆದರಿಕೆ ಹಾಕಿದ ಆರೋಪದಡಿ ಮಹೇಶ್‌ ಶೆಟ್ಟಿ ತಿಮರೋಡಿ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಠಾಣೆಯಲ್ಲಿ…

2 hours ago

ಬೆಂಗಳೂರಿನಲ್ಲಿ 11.86 ಕೋಟಿ ರೂ ಮೌಲ್ಯದ ಮಾದಕ ವಸ್ತು ಜಪ್ತಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪೊಲೀಸರು 11.86 ಕೋಟಿ ರೂ ಮೌಲ್ಯದ ಮಾದಕವಸ್ತು ಜಪ್ತಿ ಮಾಡಿ ಇಬ್ಬರು ವಿದೇಶಿ ಮಹಿಳೆಯರು…

3 hours ago