ಮಂಡ್ಯ: ನಾನು ಕೋವಿಡ್ ಹಗರಣದಲ್ಲಿ ಸಿಲುಕುವ ಪ್ರಮೇಯವೇ ಬರಲ್ಲ ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಾ.ಸಿ.ಎನ್.ಮಂಜುನಾಥ್ ಹೇಳಿದ್ದಾರೆ.
ಕೋವಿಡ್ ಹಗರಣ ಸಂಬಂಧ ಮಂಡ್ಯದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕೋವಿಡ್-19 ಸಮಿತಿಯ ಮುಖ್ಯಸ್ಥನಲ್ಲ. ಆ ಸಮಿತಿಗೆ ಒಬ್ಬ ಸಲಹೆಗಾರ ಅಷ್ಟೆ. ನಾನು ಸಲಹೆಗಾರನಾಗಿ ಅಭಿಪ್ರಾಯ ಕೊಡುತ್ತಿದ್ದೆ ಅಷ್ಟೇ. ಈ ಹಗರಣದಲ್ಲಿ ಸಿಲುಕುವ ಪ್ರಮೇಯವೇ ಬರಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಇನ್ನು ನಿಮ್ಮ ವಿರುದ್ಧ ಬೆಡ್ ಖರೀದಿ ಬಗ್ಗೆ ಆರೋಪಗಳು ಕೇಳಿಬಂದಿವೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಆ ಸಮಿತಿಯಲ್ಲಿ ಅನೇಕ ತಜ್ಞರು ಹಾಗೂ ಇಲಾಖೆಗಳಿವೆ. ಹಾಗೇಯೇ ಅದು ಮೆಡಿಕಲ್ ಎಮರ್ಜೆನ್ಸಿ. ಪ್ರಪಂಚದಾದ್ಯಂತ ತುರ್ತು ಪರಿಸ್ಥಿತಿ ಇದ್ದ ಕಾರಣ ನಮ್ಮನ್ನು ಸ್ಪೆಷಲಿಸ್ಟ್ ಆಗಿ ನೇಮಕ ಮಾಡಿಕೊಂಡಿದ್ದರು ಅಷ್ಟೇ. ನಮಗೆ ನೇರ ಆಡಳಿತವಿರಲಿಲ್ಲ ಎಂದರು.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…