ಮಂಡ್ಯ: ನಾನು ಕೋವಿಡ್ ಹಗರಣದಲ್ಲಿ ಸಿಲುಕುವ ಪ್ರಮೇಯವೇ ಬರಲ್ಲ ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಾ.ಸಿ.ಎನ್.ಮಂಜುನಾಥ್ ಹೇಳಿದ್ದಾರೆ.
ಕೋವಿಡ್ ಹಗರಣ ಸಂಬಂಧ ಮಂಡ್ಯದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕೋವಿಡ್-19 ಸಮಿತಿಯ ಮುಖ್ಯಸ್ಥನಲ್ಲ. ಆ ಸಮಿತಿಗೆ ಒಬ್ಬ ಸಲಹೆಗಾರ ಅಷ್ಟೆ. ನಾನು ಸಲಹೆಗಾರನಾಗಿ ಅಭಿಪ್ರಾಯ ಕೊಡುತ್ತಿದ್ದೆ ಅಷ್ಟೇ. ಈ ಹಗರಣದಲ್ಲಿ ಸಿಲುಕುವ ಪ್ರಮೇಯವೇ ಬರಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಇನ್ನು ನಿಮ್ಮ ವಿರುದ್ಧ ಬೆಡ್ ಖರೀದಿ ಬಗ್ಗೆ ಆರೋಪಗಳು ಕೇಳಿಬಂದಿವೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಆ ಸಮಿತಿಯಲ್ಲಿ ಅನೇಕ ತಜ್ಞರು ಹಾಗೂ ಇಲಾಖೆಗಳಿವೆ. ಹಾಗೇಯೇ ಅದು ಮೆಡಿಕಲ್ ಎಮರ್ಜೆನ್ಸಿ. ಪ್ರಪಂಚದಾದ್ಯಂತ ತುರ್ತು ಪರಿಸ್ಥಿತಿ ಇದ್ದ ಕಾರಣ ನಮ್ಮನ್ನು ಸ್ಪೆಷಲಿಸ್ಟ್ ಆಗಿ ನೇಮಕ ಮಾಡಿಕೊಂಡಿದ್ದರು ಅಷ್ಟೇ. ನಮಗೆ ನೇರ ಆಡಳಿತವಿರಲಿಲ್ಲ ಎಂದರು.
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…
ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…