ಚಿಕ್ಕಮಗಳೂರು : ಮುಂಗಾರು ಮಳೆಗೆ ಜಿಲ್ಲೆಯಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ನಲ್ಲಿ ಜಲವೈಭವ ಸೃಷ್ಠಿಯಾಗುತ್ತಿದ್ದು, ಪ್ರವಾಸಿಗರನ್ನ ತನ್ನತ್ತ ಕೈ ಬೀಸಿ ಕರೆಯುತ್ತಿದೆ. ಹಸಿರು ಬೆಟ್ಟ ಗುಡ್ಡಗಳ ನಡುವೆ ಹಾಲ್ನೊರೆಯಂತೆ ಧುಮ್ಮಿಕ್ಕಿ ಹರಿಯುತ್ತಿರುವ ಜಲಪಾತದ ಅದ್ಭುತ ದೃಶ್ಯವನ್ನು ನೋಡಲು ಎರಡು ಕಣ್ಣು ಸಾಲದಾಗಿದೆ. ೧೦೦ ಅಡಿ ಎತ್ತರದಿಂದ ಬೀಳುತ್ತಿರುವ ಜಲಧಾರೆಯ ವೈಭವಕ್ಕೆ ಪ್ರವಾಸಿಗರು ಫುಲ್ ಫಿದಾ ಆಗಿದ್ದಾರೆ. ಅಲ್ಲದೆ ರಸ್ತೆಯ ಉದ್ದಕ್ಕೂ ಮಿನಿ ಜಲಪಾತಗಳು ಕೂಡ ಸೃಷ್ಠಿಯಾಗಿದ್ದು, ರಸ್ತೆಯಲ್ಲಿ ನಿಂತು ಫೋಟೋ ಕ್ಲಿಕ್ಕಿಸಿಕೊಳ್ಳುತ್ತ ಪ್ರವಾಸಿಗರು ಫುಲ್ ಎಂಜಾಯ್ ಮಾಡುತ್ತಿದ್ದಾರೆ. ಇನ್ನು ಮುಂಜಾಗ್ರತಾ ಕ್ರಮವಾಗಿ ಜಲಪಾತಗಳ ಬಳಿ ಪೊಲೀಸರನ್ನ ನಿಯೋಜನೆ ಮಾಡಲಾಗಿದೆ.
ನವದೆಹಲಿ: ದಲಿತರು, ಹಿಂದುಳಿದವರು, ಆದಿವಾಸಿಗಳು ಸೇರಿದಂತೆ ಪ್ರತಿಯೊಂದು ಸಮುದಾಯದ ಕಲ್ಯಾಣಕ್ಕೆ ಸರ್ಕಾರ ಬದ್ಧವಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು…
ಬೆಂಗಳೂರು: ರಾಜ್ಯದಲ್ಲಿನ ನಗರಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಗುತ್ತಿಗೆ ಹಾಗೂ ನೇರ ಪಾವತಿಯಲ್ಲಿ ಕೆಲಸ ಮಾಡುತ್ತಿರುವ ಎಲ್ಲಾ ಪೌರಕಾರ್ಮಿಕರನ್ನು ಖಾಯಂ…
ಬಾರಾಮತಿ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅವರಿಂದು ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ದುರಂತ ಸಂಭವಿಸುವ ಕೇವಲ 23 ನಿಮಿಷಗಳ ಮೊದಲು…
ಬೆಂಗಳೂರು: ಮಹಾರಾಷ್ಟ್ರದ ಬಾರಾಮತಿ ಬಳಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್ ಪವಾರ್ ನಿಧನರಾಗಿದ್ದು, ಗಣ್ಯಾತಿಗಣ್ಯರು ಸಂತಾಪ ಸೂಚಿಸಿದ್ದಾರೆ.…
ನವದೆಹಲಿ: ಇಂದು ಬೆಳಿಗ್ಗೆ ಮಹಾರಾಷ್ಟ್ರದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ನಡೆದ ಭೀಕರ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನರಾಗಿದ್ದಾರೆ. ಅಜಿತ್…
ಬಾರಾಮತಿ: ಮಹಾರಾಷ್ಟ್ರದ ಬಾರಾಮತಿಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್ ಪವಾರ್ ಸಾವನ್ನಪ್ಪಿದ್ದಾರೆ. ಎನ್ಸಿಪಿ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ…