ಚಿಕ್ಕಮಗಳೂರು : ಮುಂಗಾರು ಮಳೆಗೆ ಜಿಲ್ಲೆಯಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ನಲ್ಲಿ ಜಲವೈಭವ ಸೃಷ್ಠಿಯಾಗುತ್ತಿದ್ದು, ಪ್ರವಾಸಿಗರನ್ನ ತನ್ನತ್ತ ಕೈ ಬೀಸಿ ಕರೆಯುತ್ತಿದೆ. ಹಸಿರು ಬೆಟ್ಟ ಗುಡ್ಡಗಳ ನಡುವೆ ಹಾಲ್ನೊರೆಯಂತೆ ಧುಮ್ಮಿಕ್ಕಿ ಹರಿಯುತ್ತಿರುವ ಜಲಪಾತದ ಅದ್ಭುತ ದೃಶ್ಯವನ್ನು ನೋಡಲು ಎರಡು ಕಣ್ಣು ಸಾಲದಾಗಿದೆ. ೧೦೦ ಅಡಿ ಎತ್ತರದಿಂದ ಬೀಳುತ್ತಿರುವ ಜಲಧಾರೆಯ ವೈಭವಕ್ಕೆ ಪ್ರವಾಸಿಗರು ಫುಲ್ ಫಿದಾ ಆಗಿದ್ದಾರೆ. ಅಲ್ಲದೆ ರಸ್ತೆಯ ಉದ್ದಕ್ಕೂ ಮಿನಿ ಜಲಪಾತಗಳು ಕೂಡ ಸೃಷ್ಠಿಯಾಗಿದ್ದು, ರಸ್ತೆಯಲ್ಲಿ ನಿಂತು ಫೋಟೋ ಕ್ಲಿಕ್ಕಿಸಿಕೊಳ್ಳುತ್ತ ಪ್ರವಾಸಿಗರು ಫುಲ್ ಎಂಜಾಯ್ ಮಾಡುತ್ತಿದ್ದಾರೆ. ಇನ್ನು ಮುಂಜಾಗ್ರತಾ ಕ್ರಮವಾಗಿ ಜಲಪಾತಗಳ ಬಳಿ ಪೊಲೀಸರನ್ನ ನಿಯೋಜನೆ ಮಾಡಲಾಗಿದೆ.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…