ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪಾತ್ರ ಇದೆ ಎಂದು ಪ್ರಾಷಿಕ್ಯೂಷನ್ಗೆ ಕೊಡಲಾಗಿಲ್ಲ, ಬದಲಾಗಿ ಈ ಹಗರಣದಲ್ಲಿ ನ್ಯಾಯಯುತವಾಗಿ ತನಿಖೆ ನಡೆಸಲು ಅನುಮತಿಸಲಾಗಿದೆ ಎಂದು ರಾಜ್ಯಪಾಲರ ನಡೆಯನ್ನು ಎಂಎಲ್ಸಿ ಸಿಟಿ ರವಿ ಸಮರ್ಥಿಸಿಕೊಂಡಿದ್ದಾರೆ.
13 ವರ್ಷಗಳ ಹಿಂದೆ ಬಿಎಸ್ ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ ಅಂದಿನ ರಾಜ್ಯಪಾಲ ಹಂಸರಾಜ್ ಭಾರಧ್ವಜ್ ಅವರು ತನಿಖೆಗೆ ಆದೇಶ ನೀಡಿದ್ದರು. ಆಗ ಸಿದ್ದರಾಮಯ್ಯ ಅವರು ರಾಜ್ಯಪಾಲರ ನಡೆಯನ್ನು ಸಮರ್ಥಿಸಿಕೊಂಡಿದ್ದರು. ಆದೇ ರೀತಿ ಈಗಲೂ ನ್ಯಾಯಯುತ ತನಿಖೆಗಾಗಿ ಪ್ರಾಷಿಕ್ಯೂಷನ್ಗೆ ಅನುಮತಿಸಲಾಗಿದೆ ಎಂದು ಅವರು ಹೇಳಿದರು.
ಸಿಎಂ ಸಿದ್ದರಾಮಯ್ಯ ಅವರಿಗೆ ನಲವತ್ತು ವರ್ಷಗಳ ರಾಜಕೀಯ ಅನುಭವವಿದೆ. ಹದಿಮೂರು ವರ್ಷಗಳ ಹಿಂದೆ ಏನು ಹೇಳಿದ್ದರೋ ಈಗಲೂ ಅದನ್ನೇ ಹೇಳಬೇಕು. ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಎಲ್ಲರಿಗೂ ಒಂದೇ ಸಂವಿಧಾನ. ರಾಜ್ಯಪಾಲರು ತೀರ್ಪು ಕೊಟ್ಟಿಲ್ಲ. ಕೇವಲ ತನಿಖೆಗೆ ಮಾತ್ರ ಅನುಮತಿ ಕೊಟ್ಟಿದ್ದಾರೆ. ಪ್ರಮಾಣಿಕರಾಗಿದ್ದರೇ ನೀವೇಗೆ ತನಿಖೆಗೆ ಎದರುತ್ತಿದ್ದೀರಿ? ಎಂದು ಸಿಟಿ ರವಿ ಪ್ರಶ್ನಿಸಿದ್ದಾರೆ.
ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…
ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…