ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ದಿನ ಬಳಕೆಯ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ದರ ಏರಿಕೆ ಮಾಡಿರುವ ಕುರಿತು ವಿರೋಧ ಪಕ್ಷವಾದ ಬಿಜೆಪಿಯಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದೆ.
ಈ ಸಂಬಂಧ ಇಂದು ರಾಜ್ಯ ರಾಜಧಾನಿಯಲ್ಲಿ ಬಿಜೆಪಿ ವಿನೂತನವಾಗಿ ಪ್ರತಭಟನೆ ನಡೆಸಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಇಂದು ಬಿಜೆಪಿ ಸೈಕಲ್ ಜಾಥಾ ನಡೆಸುವ ಮೂಲಕ ಸರ್ಕಾರದ ಬೆಲೆಏರಿಕೆ ವಿರುದ್ಧ ಪ್ರತಿಭಟನೆ ನಡೆಸಿದೆ.
ಬೆಂಗಳೂರಿನ ಮಲ್ಲೇಶ್ವರಂನ ಬಿಜೆಪಿ ಕಚೇರಿಯಿಂದ ಸೈಕಲ್ ಜಾಥಾ ಮುಂದುವರೆಸಿದ ಬಿಜೆಪಿಯನ್ನು ಕೇವಲ 500 ಮೀ. ಅಂತರದಲ್ಲಿಯೇ ಪೊಲೀಸರು ಅವರನ್ನು ಬಂಧಿಸಿದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಅಶ್ವಥ್ ನಾರಾಯಣ್, ಸಿಟಿ ರವಿ, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಬಿಜೆಪಿ ನಾಯಕರನ್ನು ಬಂಧಿಸಿ ಸಿಆರ್ ಮೈದಾನಕ್ಕೆ ಕರೆದೊಯ್ದಿದಾರೆ.
ಇತ್ತೀಚೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಪೆಟ್ರೋಲ್ಗೆ 3 ರೂ. ಹಾಗೂ ಡೀಸೆಲ್ಗೆ 3.50 ರೂ.ಗಳನ್ನು ಹೆಚ್ಚಳ ಮಾಡಿ ಆದೇಶ ಹೊರಡಿಸಿತ್ತು.
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…
ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್ ಎಲ್ಪಿಜಿ ಹೊತ್ತ ಟ್ಯಾಂಕರ್ ಹಾರ್ಮುಜ್ ಜಲಸಂಧಿಯನ್ನು…
ಚಿತ್ತಾಪುರ: ಕಾಂಗ್ರೆಸ್ ಸರ್ಕಾರ ರೈತರ ಅಭ್ಯುದಯಕ್ಕೆ ಶ್ರಮಿಸುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ನುಡಿದರು.…
ಪಾಟ್ನಾ: ಮುಂದಿನ ವಾರ ಬಿಹಾರಕ್ಕೆ ಹೊಸ ಮುಖ್ಯಮಂತ್ರಿ ಆಯ್ಕೆಯಾಗುವ ಸಾಧ್ಯತೆ ಇದ್ದು, ನಾಳೆ ನಿತೀಶ್ ಕುಮಾರ್ ರಾಜ್ಯಸಭೆಯ ಸದಸ್ಯರಾಗಿ ಪ್ರಮಾಣವಚನ…
ಬೆಂಗಳೂರು: ಕರ್ನಾಟಕದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ. ಸಂಜೆ 4.30ರ ವೇಳೆಗೆ ಬಾಗಲಕೋಟೆಯಲ್ಲಿ ಶೇ.54.82 ಹಾಗೂ ದಾವಣಗೆರೆ…
ಮಂಡ್ಯ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ 20 ವರ್ಷ ಜೈಲು ಶಿಕ್ಷೆ ಹಾಗೂ…