ಬೆಂಗಳೂರು: ಸಿಲಿಂಡರ್ ಸ್ಫೋಟಗೊಂಡು ಗೋಡೌನ್ ಹೊತ್ತಿ ಉರಿದ ಘಟನೆ ಬೇಗೂರಿನ ಅಕ್ಷಯನಗರದಲ್ಲಿ ನಡೆದಿದೆ.
ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಬೆಂಕಿ ಗೋಡೌನ್ಗೆ ಹಬ್ಬಿದೆ. ಪೇಪರ್ ಹಾಗೂ ಕಾಟನ್ ಬಾಕ್ಸ್ಗಳಿಗೆ ಬೆಂಕಿ ಹೊತ್ತಿ ಉರಿದಿದೆ.
ಪರಿಣಾಮ ಇಡೀ ಗೋಡೌನ್ ಸುಟ್ಟು ಭಸ್ಮವಾಗಿದ್ದು, ವಿಷಯ ತಿಳಿದು ಸ್ಥಳಕ್ಕಾಗಮಿಸಿ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಅದೃಷ್ಟವಶಾತ್ ಬೆಂಕಿ ಅವಘಡದಿಂದ ಬೇರೆ ಸಿಲಿಂಡರ್ ಸ್ಫೋಟಿಸಿಲ್ಲ. ಇದರಿಂದ ಯಾವುದೇ ಪ್ರಾಣಾಪಾಯವಾಗಿಲ್ಲ. ಲಕ್ಷಾಂತರ ರೂ ಮೌಲ್ಯದ ಗುಜರಿ ವಸ್ತುಗಳು ಸುಟ್ಟು ಕರಕಲಾಗಿದೆ.
ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…
ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…
ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…
ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…
ಬೆಂಗಳೂರು : ಕೆಎಸ್ಆರ್ಟಿಸಿ ಸ್ಟಾಫ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್ ಸುಬ್ಬರಾವ್ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…