ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ಸಂಘರ್ಷದಿಂದ ದೇಶದಲ್ಲಿ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ. ಈ ಮಧ್ಯೆ ಸಿಲಿಂಡರ್ ಕಳ್ಳತನ ಸಹ ಹೆಚ್ಚಾಗಿದ್ದು ಇದೀಗ ಮನೆಗಳಿಗೆ ಸಿಲಿಂಡರ್ ಸಪ್ಲೈ ಮಾಡುವಾಗ ಸಿಲಿಂಡರ್ ಕಳ್ಳತನ ಮಾಡಲಾಗುತ್ತಿದೆ.
ಬೆಂಗಳೂರಿನ ಶ್ರೀರಾಂಪುರದ ಬಳಿ ಮನೆಗಳಿಗೆ ಸಿಲಿಂಡರ್ ಸಪ್ಲೈ ಮಾಡುವಾಗ ಮನೆಯೊಳಗೆ ಸಿಲಿಂಡರ್ ಕೊಡಲು ಹೋಗಿದ್ದಾಗ ಆಟೋದಲ್ಲಿದ್ದ 3 ಸಿಲಿಂಡರ್ಗಳನ್ನು ಕದ್ದು ಪರಾರಿಯಾಗಿದ್ದಾರೆ.
ಇನ್ನೂ ಕಲ್ಯಾಣನಗರ ಹಾಗೂ ನಾಗರಬಾವಿಯಲ್ಲಿಯೂ ಕೂಡ ಸಿಲಿಂಡರ್ ಕಳ್ಳತನ ಮಾಡಲಾಗಿದೆ. ಬೈಕ್ನಲ್ಲಿ ಬಂದಿದ್ದ ಆರೋಪಿಗಳು ಸಿಲಿಂಡರ್ ಕದ್ದು ಪರಾರಿಯಾಗಿದ್ದಾರೆ. ಮತ್ತೊಂದೆಡೆ ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣದಲ್ಲಿಯೂ ಮನೆ ಬಳಿ ಸಿಲಿಂಡರ್ ಕಳ್ಳತನವಾಗಿದೆ.
ಡಾ. ಪ್ರಮೀಳಾದೇವಿ ಬಿ.ಕೆ ೧೯೩೧-೩೨ರಲ್ಲಿ ಗಾಂಧಿಜಿಯವರು ಉಪ್ಪಿನ ಸತ್ಯಾಗ್ರಹದ ನಂತರ ರೌಂಡ್ ಟೇಬಲ್ ಮಾತುಕತೆಗಾಗಿ ಇಂಗ್ಲೆಂಡಿಗೆ ಹೋದರು. ಈ ವೇಳೆಗಾಗಲೆ…
ಚಾಮರಾಜನಗರ ಮೈಸೂರು ಜಿಯ ಒಂದು ಸಣ್ಣ ತಾಲ್ಲೂಕು ಕೇಂದ್ರವಾಗಿತ್ತು. ಸುಮಾರು ೯೦ ವರ್ಷಗಳ ಹಿಂದೆ ಸಣ್ಣ ಪಟ್ಟಣ. ೧೯೨೬ರಿಂದ ಇಲ್ಲಿಗೆ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ…
ನೃತ್ಯ ಮುಂತಾದವುಗಳಲ್ಲಿ ನಾನು ನಡೆಸಿದ ಪ್ರಯೋಗಗಳಿಂದ ನಾನು ಉಚ್ಚೃಂಖಲ ಪ್ರವೃತ್ತಿಯುಳ್ಳವನಾಗಿದ್ದನೆಂದು ಯಾರೂ ತಿಳಿಯಬಾರದು. ಅದರಲ್ಲಿಯೂ ವಿವೇಕದ ಅಂಶ ಇದ್ದಿತೆಂಬುದು ವಾಚಕರಿಗೆ…
ಮೈಸೂರು: ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…
ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರದ ಪರವಾಗಿ ನಮ್ರತೆಯ ಮನವಿ…