ರಾಜ್ಯ

ಮತ್ತೊಮ್ಮೆ ಸಿಎಂ ಆಗುವ ಆಸೆ ಬಿಚ್ಚಿಟ್ಟ ಡಿ.ಕೆ.ಶಿವಕುಮಾರ್‌

ರಾಮನಗರ: ನಾನು ರಾಜ್ಯಕ್ಕೆ ಸೇವೆ ಮಾಡಬೇಕು ಎಂದು ದೊಡ್ಡ ಹೋರಾಟ ನಡೆಯುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಮೂಲಕ ಮತ್ತೊಮ್ಮೆ ಸಿಎಂ ಆಗುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ.

ರಾಮನಗರದಲ್ಲಿ ಹಲವು ಅಭಿವೃದ್ಧಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಡಿಕೆಶಿ, ಸಾತನೂರು ಬಳಿ ಜನಸ್ಪಂದನಾ ಸಭೆ ನಡೆಸಿದರು. ಈ ವೇಳೆ ಕ್ಷೇತ್ರದ ಜನರ ಕುಂದುಕೊರತೆ ಆಲಿಸಿ ಕೆಲ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿಸಿದರು.

ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕನಕಪುರ ಜನ ನನಗೆ ಆಶೀರ್ವಾದ ಮಾಡಿದ್ದಾರೆ. ನಾನು ರಾಜ್ಯಕ್ಕೆ ಸೇವೆ ಮಾಡಬೇಕು ಎಂದು ದೊಡ್ಡ ಪ್ರಯತ್ನ ನಡೆಯುತ್ತಿದೆ.  ಈಗ ಮಾತಾಡಿದ್ರೆ ಮಾಧ್ಯಮಗಳು ವಿವಿಧ ರೀತಿಯಲ್ಲಿ ಬಿಂಬಿಸಿ ವರದಿ ಮಾಡುತ್ತವೆ. ನಾನು ಇಲ್ಲಿಗೆ ಶಾಸಕನಾಗಿ ಬಂದಿದ್ದೇನೆ. ನೀವೆಲ್ಲಾ ನಮ್ಮ ಮನೆ ಮಕ್ಕಳು ಎಂದು ಹೇಳುವ ಮೂಲಕ ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

1 hour ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

1 hour ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

1 hour ago

ವಿರಾಜಪೇಟೆ: ರಸ್ತೆಯುದ್ದಕ್ಕೂ ಗುಂಡಿಗಳದ್ದೇ ಪಾರಮ್ಯ

ಕಾಂಗೀರ ಬೋಪಣ್ಣ ವಿರಾಜಪೇಟೆ: ತಾಲ್ಲೂಕಿನಲ್ಲಿನ ಮುಖ್ಯರಸ್ತೆಗಳು ವಾಹನಗಳು ಸಂಚರಿಸಲಾರದಷ್ಟು ಹಾಳಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಈ…

1 hour ago

ಇದು ಅಂತ್ಯವಲ್ಲ-ಹೊಸ ಆರಂಭ

ರೇಣುಕಾ ನಿಡುಗುಂದಿ ಜಂತರ್ ಮಂತರ್‌ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಇಂದು ತಾತ್ಕಾಲಿಕ ನೈತಿಕ ಗೆಲುವು ದೊರೆತಿದೆ. ಕೇಂದ್ರ ಶಿಕ್ಷಣ ಸಚಿವ…

1 hour ago

ಎಸ್‌ಐಆರ್ ಅರ್ಜಿ; ಅನಿವಾರ್ಯ ಮರ್ಜಿ

ಚಿರಂಜೀವಿ ಸಿ ಹುಲ್ಲಹಳ್ಳಿ ಗ್ರಾಮೀಣ ಭಾಗಗಳಲ್ಲಿ ಸಮಸ್ಯೆ ಇನ್ನಷ್ಟು ಗಂಭೀರವಾಗಿದೆ. ಹಲವು ಗ್ರಾಮಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ಕುರಿತು ಸಮರ್ಪಕ ಜಾಗೃತಿಯೇ…

1 hour ago