ಬೆಂಗಳೂರು: ಡಿ.ಕೆ.ಶಿವಕುಮಾರ್ ಅವರಿಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ನಿವಾಸಕ್ಕೆ ಭೇಟಿ ನೀಡಿ ಕಾರ್ಯಕ್ರಮಕ್ಕೆ ಬರುವಂತೆ ಆಹ್ವಾನಿಸಿದ್ದಾರೆ.
ಬೆಂಗಳೂರಿನ ಪದ್ಮನಾಭನಗರದಲ್ಲಿರುವ ದೊಡ್ಡಗೌಡರ ಅಧಿಕೃತ ನಿವಾಸಕ್ಕೆ ಖುದ್ದಾಗಿ ಆಗಮಿಸಿದ ಡಿ.ಕೆ.ಶಿವಕುಮಾರ್, ಹಿರಿಯ ಮುತ್ಸದ್ಧಿ ನಾಯಕನಿಗೆ ಗೌರವ ಸಲ್ಲಿಸಿದರು.
ದೇವೇಗೌಡರ ಕಾಲಿಗೆ ಬಿದ್ದು ನಮಸ್ಕಾರ ಮಾಡಿ ಆಶೀರ್ವಾದ ಪಡೆದರು. ಇಂದು ಸಂಜೆ ನಡೆಯಲಿರುವ ತಮ್ಮ ಪ್ರಮಾಣದ ಕಾರ್ಯಕ್ರಮಕ್ಕೆ ಬರುವಂತೆ ಅತ್ಯಂತ ಗೌರವಪೂರ್ವಕವಾಗಿ ಆಹ್ವಾನಿಸಿದರು. ಇದೇ ವೇಳೆ ರಾಜ್ಯದ ಸಮಗ್ರ ಅಭಿವೃದ್ಧಿ ಹಾಗೂ ಸುಗಮ ಆಡಳಿತಕ್ಕಾಗಿ ಹಿರಿಯದ ಮಾರ್ಗದರ್ಶನ ಮತ್ತು ಸಹಕಾರ ಸದಾ ಇರಬೇಕೆಂದು ಕೋರಿದರು.
ಬೆಂಗಳೂರು: ವಿಧಾನಸಭೆಯಿಂದ ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ನಾಲ್ಕು ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಒಟ್ಟು ಏಳು ಸ್ಥಾನಗಳು ಖಾಲಿ ಇದ್ದು, 4…
ಬೆಂಗಳೂರು: ರಾಜ್ಯದ ನೂತನ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ ಮಾಡಿದ ಡಿ.ಕೆ.ಶಿವಕುಮಾರ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶುಭಾಶಯ…
ಬೆಂಗಳೂರು: ರಾಜ್ಯದ ನೂತನ ಸಿಎಂ ಆಗಿ ಡಿ.ಕೆ.ಶಿವಕುಮಾರ್ ಅವರಿಂದು ಪ್ರಮಾಣ ವಚನ ಸ್ವೀಕರಿಸಿದರು. ಇದರೊಂದಿಗೆ 13 ಮಂದಿ ಶಾಸಕರು(ಓರ್ವ ಎಂಎಲ್ಸಿ…
ಬೆಂಗಳೂರು: ಕಾರ್ಯಕರ್ತರ ಹರ್ಷೋದ್ಘಾರ ಮುಗಿಲು ಮುಟ್ಟಿದ ಸಂಭ್ರಮದ ನಡುವೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ರಾಜ್ಯದ 25ನೇ…
ಬೆಂಗಳೂರು: ಸೋನಿಯಾ ಗಾಂಧಿ ಅವರು ನನ್ನ ಮೇಲೆ ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುತ್ತೇನೆ ಎಂದು ಡಿಕೆಶಿ ಹೇಳಿದ್ದಾರೆ. ಈ ಕುರಿತು ಮಾತನಾಡಿದ…
ಬೆಂಗಳೂರು : ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಸರ್ಕಾರದಲ್ಲಿ ಸಚಿವರಾಗುವುದು ಪಕ್ಕಾ ಆದ ಹಿನ್ನೆಲೆ ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಯು.ಟಿ.ಖಾದರ್…