ರಾಜ್ಯ

ಡಿಕೆಶಿ ಸಿಎಂ ಆಗೋದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ವೀರಪ್ಪ ಮೊಯ್ಲಿ

ಉಡುಪಿ: ಡಿ.ಕೆ.ಶಿವಕುಮಾರ್‌ ಸಿಎಂ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಹೇಳಿದ್ದಾರೆ.

ಈ ಕುರಿತು ಕಾರ್ಕಳದಲ್ಲಿ ಮಾತನಾಡಿದ ಅವರು, ಡಿಕೆ ಬೆಂಬಲಿಗರು ಏನನ್ನೂ ಮಾತನಾಡದೇ ಸುಮ್ಮನಿರಬೇಕು. ಡಿಕೆಶಿ ಸಿಎಂ ಆಗುವುದು ಜನರ ಮನಸ್ಸಿನಲ್ಲಿ ತೀರ್ಮಾನವಾಗಿದೆ. ಇತಿಹಾಸ ತೀರ್ಮಾನ ಮಾಡಿದೆ. ಮ್ಯಾಟರ್‌ ಆಫ್‌ ಟೈಮ್‌ ಅಷ್ಟೇ ಎಂದು ತಿಳಿಸಿದರು.

ಡಿಕೆಶಿಗೆ ಪ್ರಥಮ ಬಾರಿ ಎಂಎಲ್‌ಎ ಡಿಕೆಟ್‌ ಕೊಡಿಸಿದವನು ನಾನು. ಇಂದು ಯಶಸ್ವಿ ನಾಯಕನಾಗಿ ಕರ್ನಾಟಕದಲ್ಲಿ ಮೂಡಿ ಬಂದಿದ್ದಾರೆ. ಡಿಕೆಶಿ ಸದ್ಯದಲ್ಲೇ ಸಿಎಂ ಆಗಬೇಕು ಎಂದು ಆಶಯ ವ್ಯಕ್ತಪಡಿಸಿದರು.

ಇನ್ನು ಡಿಕೆಶಿ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಪಕ್ಷ ಸಂಕಷ್ಟದಲ್ಲಿರುವಾಗ ಸಂಚಲನ ಮೂಡಿಸಿದ್ದಾರೆ. ರಾಷ್ಟ್ರದ ಎಲ್ಲಾ ರಾಜ್ಯಗಳಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರಲು ಹೋರಾಟ ಮಾಡಿದ ಧೀಮಂತ ನಾಯಕ ಎಂದು ಹಾಡಿ ಹೊಗಳಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಚಳಿ ಇರುವಾಗಲೇ ದಿನಕ್ಕೊಂದು ‘ಅಗ್ನಿ ಕರೆ’

ಚಾಮರಾಜನಗರ: ಚಳಿ ಇನ್ನೂ ದೂರ ಸರಿದಿಲ್ಲ. ಆದರೂ ಬಿಸಿಲು ಬೆವರು ಹರಿಯುವ ಮಟ್ಟಿಗೆ ಸುಡುತ್ತಿದೆ. ನೆಲ ದಿನೇ ದಿನೇ ಕಾದ…

59 seconds ago

ಮಳವಳ್ಳಿ: ಸಿಡಿ ಹಬ್ಬಕ್ಕೆ ಸಿಂಗಾರಗೊಂಡ ಪಟ್ಣಣ

ಮಾಗನೂರು ಶಿವಕುಮಾರ್ ಇಂದು,ನಾಳೆ ಗ್ರಾಮ ದೇವತೆಗಳ ಜಾತ್ರಾ ಮಹೋತ್ಸವ  ಮಳವಳ್ಳಿ: ಶಾಂತಿ-ಸೌಹಾರ್ದತೆಯ ಸಂದೇಶ ಸಾರುವ ಪಟ್ಟಣದ ಗ್ರಾಮ ದೇವತೆಗಳಾದ ದಂಡಿನ…

5 mins ago

ಮಾಂದಲ್‌ಪಟ್ಟಿ ಜೀಪ್ ಸಫಾರಿಗೆ ದುಪ್ಪಟ್ಟು ಹಣ ವಸೂಲಿ..!

ಪ್ರವಾಸಿಗರ ಅಸಮಾಧಾನ; ವಿಡಿಯೋ ವೈರಲ್ ಮಡಿಕೇರಿ: ಕೊಡಗು ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ಮಾಂದಲ್‌ಪಟ್ಟಿ ಜೀಪ್ ಸಫಾರಿಗೆ ಪ್ರವಾಸಿಗರಿಂದ ದುಪ್ಪಟ್ಟು…

11 mins ago

ವಿಶ್ವದರ್ಜೆ ಫುಟ್‌ಪಾತ್ ನಿರ್ಮಾಣಕ್ಕೆ ಪ್ಲಾನ್!

ಕೆ.ಬಿ.ರಮೇಶನಾಯಕ ಮೊದಲ ಹಂತದಲ್ಲಿ ಮೈಸೂರಿನ ಪ್ರಮುಖ ಮೂರು ರಸ್ತೆಗಳ ಗುರುತು ಮೈಸೂರು: ದೇಶದ ಪ್ರಮುಖ ಸ್ಮಾರ್ಟ್ ಸಿಟಿಗಳಲ್ಲಿ ನಿರ್ಮಾಣಗೊಂಡಿರುವ ವಿಶ್ವದರ್ಜೆಯ…

15 mins ago

ಚಿರತೆ ಸೆರೆ | ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…

10 hours ago

ಮೈಸೂರಲ್ಲಿ ಡ್ರಗ್ಸ್‌ ಉತ್ಪಾದನೆ ಶಂಕೆ : ಓರ್ವನ ಬಂಧನ

ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…

10 hours ago