D.K. Shivakumar is Not Someone Who Shows Off Power: Former MP D.K. Suresh
ಬೆಂಗಳೂರು: ಸದ್ಯದ ಪರಿಸ್ಥಿತಿಯಲ್ಲಿ ಶಾಸಕರ ಬೆಂಬಲ ಕೇಳುವುದು ಸರಿಯಲ್ಲ ಎಂದು ಮಾಜಿ ಸಂಸದ ಹಾಗೂ ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಹೇಳಿದ್ದಾರೆ.
ಐದು ವರ್ಷ ನಾನೇ ಸಿಎಂ. ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಸಿಎಂ ಬದಲಾವಣೆ ಆಗಲ್ಲ. ನನಗೆ ಬೆಂಬಲವಿರುವ ಶಾಸಕರಷ್ಟು ಡಿಕೆಶಿಗಿಲ್ಲ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಂಸದ ಡಿ.ಕೆ.ಸುರೇಶ್ ಅವರು, ರಾಜಕಾರಣದಲ್ಲಿ ನಿವೃತ್ತಿ ಎನ್ನುವ ವಿಚಾರವೇ ಇಲ್ಲ. ಡಿ.ಕೆ.ಶಿವಕುಮಾರ್ ಸದ್ಯ ಕೆಪಿಸಿಸಿ ಅಧ್ಯಕ್ಷರು ಆಗಿದ್ದಾರೆ. ಸದ್ಯದ ಸ್ಥಿತಿಯಲ್ಲಿ ಶಾಸಕರ ಬೆಂಬಲ ಕೇಳುವುದು ಸರಿಯಲ್ಲ. ಈಗ ಸಿದ್ದರಾಮಯ್ಯ ಸಿಎಂ ಆಗಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.
ಇನ್ನು ಡಿ.ಕೆ.ಶಿವಕುಮಾರ್ ಒಬ್ಬ ಕಾರ್ಯಕರ್ತ. ಡಿಕೆಶಿ ಬಲಾಬಲ ಪ್ರದರ್ಶಿಸುವ ವ್ಯಕ್ತಿಯಲ್ಲ. ಕಾಂಗ್ರೆಸ್ನಲ್ಲಿ ಯಾವುದೇ ಜಗಳ ಇಲ್ಲ. ಈ ಬಗ್ಗೆ ವರಿಷ್ಠರು ಹಾಗೂ ಸಿಎಂ ಸ್ಪಷ್ಟಪಡಿಸಿದ್ದಾರೆ. ಆದರೂ ಯಾಕೆ ಗೊಂದಲ ಆಗಿದೆ ಎಂದು ಅರ್ಥ ಆಗುತ್ತಿಲ್ಲ ಎಂದರು.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…