ರಾಜ್ಯ

ಜಾತಿಗಣತಿ ವರದಿಯಲ್ಲಿ ಒಕ್ಕಲಿಗ ಸಮಾಜಕ್ಕೆ ಅನ್ಯಾಯವಾದರೆ ಸಿಡಿದೇಳಬೇಕಾಗುತ್ತದೆ: ಡಿ.ವಿ.ಸದಾನಂದಗೌಡ

ಬೆಂಗಳೂರು: ಜಾತಿ ಗಣತಿ (caste census) ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಡಿ.ವಿ.ಸದಾನಂದಗೌಡ (D. V. Sadananda Gowda) ಅವರು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಇದೇ ಏಪ್ರಿಲ್.‌17ರಂದು ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಬಗ್ಗೆ ಚರ್ಚೆ ನಡೆಯಲಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಡಿ.ವಿ.ಸದಾನಂದ ಗೌಡ ಅವರು, ಜಾತಿ ಗಣತಿ ವರದಿಯಲ್ಲಿ ಒಕ್ಕಲಿಗೆ ಸಮುದಾಯಕ್ಕೆ ಅನ್ಯಾಯವಾದರೆ ಒಕ್ಕಲಿಗೆ ಸಮುದಾಯ ಸಿಡಿದೇಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಹಿನ್ನೆಲೆ: ಸಚಿವ ಸಂಪುಟ ಸಭೆಯಲ್ಲಿ ಜಾತಿ ಜನಗಣತಿ ಬಗ್ಗೆ ಚರ್ಚಿಸಿ ನಿರ್ದಾರ: ಸಿ.ಎಂ ಸಿದ್ದರಾಮಯ್ಯ

ಇನ್ನು ಮುಂದುವರಿದು ಮಾತನಾಡಿದ ಅವರು ಇಂದು ಸ್ಮಾರ್ಟ್‌ ಸಿಟಿ ಆಗಬೇಕಾದರೆ ಕಾರಣ ನಮ್ಮ ಕೆಂಪೇಗೌಡರು. ನಾವು ಜಾತಿಗಣತಿ ವಿರೋಧಿಗಳಲ್ಲ. ಆದರೆ ತಪ್ಪು ಲೆಕ್ಕದಿಂದ ಶಕ್ತಿ ಕುಂದಿಸಲು ಆಗಲ್ಲ. ಒಕ್ಕಲಿಗೆ ಸಮುದಾಯಕ್ಕೆ ಅನ್ಯಾಯವಾದರೆ ಹೋರಾಟ ಮಾಡುವುದು ಖಚಿತ ಎಂದು ಎಚ್ಚರಿಕೆ ನೀಡಿದರು.

ಇದನ್ನು ಓದಿ: ಇದು ಜಾತಿಗಣತಿಯೋ, ದ್ವೇಷಗಣತಿಯೋ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರಶ್ನೆ

ಆಂದೋಲನ ಡೆಸ್ಕ್

Recent Posts

ಅಲರ್ಟ್‌ ಆದ ಲಾಟ್ಕರ್‌ : ಡ್ರಗ್ಸ್‌ ಜಾಲಮುಕ್ತಕ್ಕೆ ಪಣ : ದಿಢೀರ್‌ ದಾಳಿ

ಮೈಸೂರು : ನಗರವನ್ನು ಡ್ರಗ್ಸ್ ಜಾಲಮುಕ್ತ ಮಾಡಬೇಕು ಎಂಬ ತೀರ್ಮಾನಕ್ಕೆ ಬಂದಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು…

4 hours ago

ಫೆ.8ರಂದು ಸ್ವಚ್ಛತಾ ಓಟ : ʻಓಡೋಣ ಮೈಸೂರಿಗಾಗಿ-ಒಂದಾಗೋಣ ಸ್ವಚ್ಛತೆಗಾಗಿʼ

ಮೈಸೂರು : ಸ್ವಚ್ಛತೆಗೆ ಸಂಬಂಧಿಸಿದಂತೆ ಮತ್ತೆ ಒಂದನೇ ಸ್ಥಾನ ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರಪಾಲಿಕೆ ವತಿಯಿಂದ…

5 hours ago

ಗ್ರಾಮ ಪಂಚಾಯ್ತಿ ಅಧಿಕಾರ ಅವಧಿ ಮುಕ್ತಾಯ : ಈಗಿರುವ ಸದಸ್ಯರನ್ನೇ ಮುಂದುವರೆಸುತ್ತಾ ಸರ್ಕಾರ?

ಬೆಂಗಳೂರು : ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ…

5 hours ago

ಪ್ರತ್ಯೇಕ ಕಳವು ಪ್ರಕರಣ : 11 ಮಂದಿ ಬಂಧನ

19 ಬೈಕ್, ಚಿನ್ನಾಭರಣ ಸೇರಿದಂತೆ 34 ಲಕ್ಷ ರೂ.ಮೌಲ್ಯದ ವಸ್ತುಗಳು ವಶ : ಎಸ್‌ಪಿ ಶೋಭಾರಾಣಿ ಮಂಡ್ಯ : ಮಳವಳ್ಳಿಯಲ್ಲಿ…

6 hours ago

ಪರೀಕ್ಷೆ ಮುಗಿದ ದಿನವೇ ಫಲಿತಾಂಶ ಪ್ರಕಟಿಸಿದ ಮಹಿಳಾ ಸರ್ಕಾರಿ ಕಾಲೇಜು!

ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ…

7 hours ago

ಮಂಡ್ಯ ಜಿಲ್ಲೆಯ ರಾಷ್ಟೀಯ ಹೆದ್ದಾರಿಗಳ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ : ಸಚಿವ ಎನ್.ಚಲುವರಾಯಸ್ವಾಮಿ

ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು…

7 hours ago