ರಾಯಚೂರು: ದೇಶಾದ್ಯಂತ ಮೂರನೇ ಹಂತದ ಚುನಾವಣೆ ನಡೆಯುತಿದ್ದು, ರಾಜ್ಯದಲ್ಲಿ ಎರಡನೇ ಹಂತದ ಚುನಾವಣೆ ನಡೆಯುತ್ತಿದೆ. ಇದರಲ್ಲಿ ಇಂದು ರಾಯಚೂರು ಜಿಲ್ಲೆಯ ಲಿಂಗಸೂರು ತಾಲೂಕಿನ ಅಕನಾಳ-ಉಪನಾಳ ಗ್ರಾಮದ ದಲಿತ ಕಾಲೋನಿ ಜನರು ಚುನಾವನಾ ಬಹಷ್ಕಾರ ಮಾಡಿದ್ದಾರೆ.
ಇಲ್ಲಿನ ದಲಿತ ಕಾಲೋನಿಯವರು ಪರಿಶಿಷ್ಟ ಜಾತಿಯ ಸಮುದಾಯದವರು ಚುನಾವಣಾ ಬಹಿಷ್ಕಾರ ಮಾಡಿದ್ದಾರೆ. ಗ್ರಾಮಕ್ಕೆ ಸುಗಮ ರಸ್ತೆ ಸಂಚಾರವಿಲ್ಲ. ನೀರಿನ ಸಮರ್ಪಕ ಸೌಲಭ್ಯವಿಲ್ಲ. ಶೌಚಾಲಯ, ಚರಂಡಿ ಹಾಗೂ ವಿದ್ಯುತ್ ಸೇರಿದಂತೆ ಪ್ರಮುಖ ಮೂಲಕಭೂತ ಸೌಕರ್ಯಗಳೇ ಗ್ರಾಮಕ್ಕಿಲ್ಲ ಎಂದು ಚುನಾವಣಾ ಬಹಿಷ್ಕರಿಸಿದರು.
ನಮ್ಮ ಕಾಲೋನಿಗೆ ಮೂಲ ಸೌಕರ್ಯ ಒದಗಿಸದ ಹೊರತು ನಾವು ಮತದಾನದಲ್ಲಿ ಪಾಲ್ಗೊಳ್ಳುವುದಿಲ್ಲ. ಮತದಾನವನ್ನೂ ಮಾಡುವುದಿಲ್ಲ ಎಂದು ಅವರು ಧರಣಿ ಮಾಡಿದರು.
ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಸಣಾಪುರ ಚಾಟಿಪುರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಫಲಕಕ್ಕೆ ಕಿಡಿಗೇಡಿಗಳು ಅಪಮಾನ…
ಭಾರತೀಯ ಅಂಚೆ ಹಾಗೂ ಕರ್ನಾಟಕ ಅಂಚೆ ಚೀಟಿ ಸಂಗ್ರಹಣಾ ಸಂಘವು ಆಧುನಿಕ ಮೈಸೂರು ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡಿರುವ ಮೈಸೂರು…
ಮೈಸೂರಿನ ದಟ್ಟಗಳ್ಳಿ ೩ ನೇ ಹಂತದ ಕನಕದಾಸನಗರವು, ಬಡಾವಣೆ ನಿರ್ಮಾಣವಾದ ಆರಂಭದಲ್ಲಿ ರಾಮಕೃಷ್ಣ ನಗರ ಉಪ ಅಂಚೆ ಕಚೇರಿಗೆ ಸೇರಿತ್ತು.…
ಪುನೀತ್ ಮಡಿಕೇರಿ ಹೆಚ್ಚುವರಿ ಸಿಬ್ಬಂದಿಗಳ ನಿಯೋಜನೆ; ಅಗತ್ಯವಿರುವಷ್ಟು ವಿದ್ಯುತ್ ಕಂಬಗಳು, ಪರಿವರ್ತಕಗಳು, ವಾಹಕಗಳ ದಾಸ್ತಾನು ಮಡಿಕೇರಿ: ಗುಡ್ಡಗಾಡು ಪ್ರದೇಶವಾಗಿರುವ ಕೊಡಗು…
ಮಹೇಶ್ ಕರೋಠಿ ಮುಚ್ಚಿರುವ ರಸ್ತೆಯನ್ನು ಪುನಃ ತೆರೆದು ಸಮಸ್ಯೆ ಬಗೆಹರಿಸಬೇಕೆಂದು ಗ್ರಾಮಸ್ಥರ ಒತ್ತಾಯ ಕಿಕ್ಕೇರಿ: ಜಮ್ಮು-ಕಾಶ್ಮೀರದ ಗಡಿಯಲ್ಲಿ ದೇಶದ ಭದ್ರತೆಗಾಗಿ…
ಮಂಜು ಕೋಟೆ ಕೋಟೆ: ಕಾಂಗ್ರೆಸ್, ಬಿಜೆಪಿ, ಜಾ.ದಳ ಪಕ್ಷಗಳಲ್ಲಿ ಪೈಪೋಟಿ; ಮುಖಂಡರಿಗೆ ಪ್ರತಿ ಎಚ್.ಡಿ.ಕೋಟೆ: ಕ್ಷೇತ್ರದ ಟಿಎಪಿಸಿಎಂಎಸ್ ನಿರ್ದೇಶಕರ ಚುನಾವಣೆ…