ರಾಯಚೂರು: ದೇಶಾದ್ಯಂತ ಮೂರನೇ ಹಂತದ ಚುನಾವಣೆ ನಡೆಯುತಿದ್ದು, ರಾಜ್ಯದಲ್ಲಿ ಎರಡನೇ ಹಂತದ ಚುನಾವಣೆ ನಡೆಯುತ್ತಿದೆ. ಇದರಲ್ಲಿ ಇಂದು ರಾಯಚೂರು ಜಿಲ್ಲೆಯ ಲಿಂಗಸೂರು ತಾಲೂಕಿನ ಅಕನಾಳ-ಉಪನಾಳ ಗ್ರಾಮದ ದಲಿತ ಕಾಲೋನಿ ಜನರು ಚುನಾವನಾ ಬಹಷ್ಕಾರ ಮಾಡಿದ್ದಾರೆ.
ಇಲ್ಲಿನ ದಲಿತ ಕಾಲೋನಿಯವರು ಪರಿಶಿಷ್ಟ ಜಾತಿಯ ಸಮುದಾಯದವರು ಚುನಾವಣಾ ಬಹಿಷ್ಕಾರ ಮಾಡಿದ್ದಾರೆ. ಗ್ರಾಮಕ್ಕೆ ಸುಗಮ ರಸ್ತೆ ಸಂಚಾರವಿಲ್ಲ. ನೀರಿನ ಸಮರ್ಪಕ ಸೌಲಭ್ಯವಿಲ್ಲ. ಶೌಚಾಲಯ, ಚರಂಡಿ ಹಾಗೂ ವಿದ್ಯುತ್ ಸೇರಿದಂತೆ ಪ್ರಮುಖ ಮೂಲಕಭೂತ ಸೌಕರ್ಯಗಳೇ ಗ್ರಾಮಕ್ಕಿಲ್ಲ ಎಂದು ಚುನಾವಣಾ ಬಹಿಷ್ಕರಿಸಿದರು.
ನಮ್ಮ ಕಾಲೋನಿಗೆ ಮೂಲ ಸೌಕರ್ಯ ಒದಗಿಸದ ಹೊರತು ನಾವು ಮತದಾನದಲ್ಲಿ ಪಾಲ್ಗೊಳ್ಳುವುದಿಲ್ಲ. ಮತದಾನವನ್ನೂ ಮಾಡುವುದಿಲ್ಲ ಎಂದು ಅವರು ಧರಣಿ ಮಾಡಿದರು.
ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…
ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…
ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…
ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…
ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…