ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇಂದು(ಜು.18) 41 ದಿನಗಳ ನ್ಯಾಯಾಂಗ ಬಂಧನದ ಅವಧಿ ಪೂರ್ಣಗೊಳ್ಳಲಿದೆ. ಹೀಗಾಗಿ ದರ್ಶನ್ ಹಾಗೂ ಗ್ಯಾಂಗ್ನ್ನು ಮತ್ತೆ ನ್ಯಾಯಾಧೀಶರ ಎದುರು ಹಾಜರು ಪಡಿಸಲಾಗುತ್ತಿದೆ.
ನಟ ದರ್ಶನ್ ಹಾಗೂ ಗ್ಯಾಂಗ್ ಜೂನ್ 11 ರಂದು ಬಂಧನಕ್ಕೆ ಒಳಗಾದರು. ಆದರೆ ಬಂಧನವಾಗಿ ತಿಂಗಳೂ ಮೇಲೆ ಕಳೆದರೂ ಇನ್ನೂ ಜಾರ್ಚ್ಶೀಟ್ ಸಲ್ಲಿಕೆ ಮಾಡಿಲ್ಲ. ಈ ಕಾರಣಕ್ಕೆ ದರ್ಶನ್ ಅವರ ನ್ಯಾಯಾಂಗ ಬಂಧನವನ್ನು ವಿಸ್ತರಣೆಗೆ ಕೋರಲಾಗಿದೆ. ಆರೋಪಿಗಳನ್ನು ಜಡ್ಜ್ ಮುಂದೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಲು ನಿರ್ಧರಿಸಲಾಗಿದೆ. ಈ ವೇಳೆ ದರ್ಶನ್ ಹಾಗೂ ಗ್ಯಾಂಗ್ನ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆ ಆಗೋ ಸಾಧ್ಯತೆ ಇದೆ.
ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…
ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…
ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…
ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…
ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…
ಎಸ್.ಎಸ್.ಭಟ್ ನಂ.ಗೂಡು: ಕಳಚಿ ಬೀಳುತ್ತಿದೆ ಸೀಲಿಂಗ್ ಕಾಂಕ್ರೀಟ್; ವಾಹನ ಸವಾರರಲ್ಲಿ ಆತಂಕ ನಂಜನಗೂಡು: ನಗರದ ರೈಲು ನಿಲ್ದಾಣಕ್ಕೆ ತಾಗಿದಂತೆ ಮಹಾತ್ಮ…