ಬೆಂಗಳೂರು: ಚಿತ್ರದುರ್ಗ ಮೂಲದ ರೇಣಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ಆರೋಪಿ ದರ್ಶನ್ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ ಆಗಿದೆ. ಸುದೀರ್ಘ ವಾದ-ಪ್ರತಿವಾದ ಆಲಿಸಿದ್ದ ನಗರದ 57ನೇ ಸಿಸಿಎಚ್ ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿದೆ. ಆ ಮೂಲಕ ಜಾಮೀನು ನಿರೀಕ್ಷೆಯಲ್ಲಿದ್ದ ನಟ ದರ್ಶನ್ಗೆ ಬಿಗ್ ಶಾಕ್ ಆಗಿದೆ.
ಇದರಿಂದ ದರ್ಶನ್ ಬಳ್ಳಾರಿ ಜೈಲೇ ಅನಿವಾರ್ಯವಾಗಿದೆ. ಅವರು ಈ ತೀರ್ಪು ಪ್ರಶ್ನಿಸಿ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಇದೆ.
ರೇಣುಕಾಸ್ವಾಮಿ ಹತ್ಯೆ ಕೇಸ್ನಲ್ಲಿ ದರ್ಶನ್ ಜೂನ್11ರಲ್ಲಿ ಅರೆಸ್ಟ್ ಆದರು. ಬಳಿಕ ಅವರನ್ನು ಬೆಂಗಳೂರಿನ ಪರಪ್ಪನ ಕಾರಾಗೃಹದಲ್ಲಿ ಇರಿಸಲಾಗಿತ್ತು. ಅಲ್ಲಿ, ಅವರು ಐಷರಾಮಿ ವ್ಯವಸ್ಥೆ ಪಡೆದ ಕಾರಣ ದರ್ಶನ್ನ್ನು ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಯಿತು. ಇದೀಗ, ಈ ತೀರ್ಪಿನಿಂದ ಅವರಿಗೆ ಬಳ್ಳಾರಿ ಜೈಲೇ ಗತಿಯಾಗಿದೆ.
ಇನ್ನೂ ದರ್ಶನ್ಗೆ ಜಾಮೀನು ಸಿಗದಿರೋ ಕಾರಣ ಅನಾರೋಗ್ಯ ಕಾರಣ ನೀಡಿ ಅವರು ಬೆಂಗಳೂರಿನ ಜೈಲಿಗೆ ಶಿಫ್ಟ್ ಆಗುವ ಸಾಧ್ಯತೆ ಇದೆ. ಈಗಾಗಲೇ ಕುಟುಂಬಸ್ಥರು ಮೆಡಿಕಲ್ ವರದಿ ಸಿದ್ಧ ಮಾಡಿಕೊಂಡಿದ್ದು, ಅನಾರೋಗ್ಯದ ಕಾರಣ ನೀಡಿ ಬೆಂಗಳೂರಿಗೆ ಶಿಫ್ಟ್ ಆಗಲು ಸಕಲ ವ್ಯವಸ್ಥೆ ನಡೆದಿದೆ ಎನ್ನಲಾಗಿದೆ.
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…
ಕಾಂಗೀರ ಬೋಪಣ್ಣ ವಿರಾಜಪೇಟೆ: ತಾಲ್ಲೂಕಿನಲ್ಲಿನ ಮುಖ್ಯರಸ್ತೆಗಳು ವಾಹನಗಳು ಸಂಚರಿಸಲಾರದಷ್ಟು ಹಾಳಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಈ…
ರೇಣುಕಾ ನಿಡುಗುಂದಿ ಜಂತರ್ ಮಂತರ್ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಇಂದು ತಾತ್ಕಾಲಿಕ ನೈತಿಕ ಗೆಲುವು ದೊರೆತಿದೆ. ಕೇಂದ್ರ ಶಿಕ್ಷಣ ಸಚಿವ…
ಚಿರಂಜೀವಿ ಸಿ ಹುಲ್ಲಹಳ್ಳಿ ಗ್ರಾಮೀಣ ಭಾಗಗಳಲ್ಲಿ ಸಮಸ್ಯೆ ಇನ್ನಷ್ಟು ಗಂಭೀರವಾಗಿದೆ. ಹಲವು ಗ್ರಾಮಗಳಲ್ಲಿ ಎಸ್ಐಆರ್ ಪ್ರಕ್ರಿಯೆ ಕುರಿತು ಸಮರ್ಪಕ ಜಾಗೃತಿಯೇ…